spot_img
spot_img

ಪೌರಕಾರ್ಮಿಕರಿಗೆ ದಿನಸಿ ಕಿಟ್ ವಿತರಣೆ

Must Read

- Advertisement -

ಬೈಲಹೊಂಗಲ – ಪಟ್ಟಣದ ಶ್ರೀ ವರ್ತಿಸಿದ್ದ ಬಸವೇಶ್ವರ ಕೋ, ಆಪ್, ಸೊಸೈಟಿ ವತಿಯಿಂದ ನಗರದ ಸ್ವಚ್ಛತೆಗಾಗಿ ಶ್ರಮಿಸುತ್ತಿರುವ ಪೌರಕಾರ್ಮಿಕರಿಗೆ ದಿನಸಿ ಆಹಾರ ಕಿಟ್ ಗಳನ್ನು ವಿತರಿಸಲಾಯಿತು.

ಪುರಸಭೆ ಅಧ್ಯಕ್ಷ ಬಾಬು ಕುಡಸೋಮಣ್ಣವರ, ಸೊಸೈಟಿಯ ಅಧ್ಯಕ್ಷ ಬಿ ಎಂ ಕುಡಸೋಮಣ್ಣವರ ವತಿಯಿಂದ ಆಹಾರ ಕಿಟ್ ಗಳನ್ನು ವಿತರಿಸಿದರು. ರಾಮು ಕುಡಸೋಮಣ್ಣವರ, ಪುರಸಭೆ ಮುಖ್ಯಾಧಿಕಾರಿ ಕವಿರಾಜ ನಾಗನೂರ, ಸದಸ್ಯರಾದ ಉಳವಪ್ಪ ಬಡ್ಡಿಮನಿ, ಬುಡ್ಡೆಸಾಬ್ ಶಿರಸಂಗಿ ಸೊಸೈಟಿಯ ಸಿಬ್ಬಂದಿ ಹಾಗೂ ಪುರಸಭೆಯ ಸಿಬ್ಬಂದಿಯವರು ಹಾಜರಿದ್ದರು.

- Advertisement -
- Advertisement -

Latest News

ಕಾರ್ಯಕರ್ತರೇ, ನಾಯಕರ ದಾಳಗಳಾಗದೆ ಜಾಗೃತರಾಗಿರಿ.

ಎಲ್ಲ ಪಕ್ಷಗಳ ಕಾರ್ಯಕರ್ತರಿಗೆ ಎಚ್ಚರಿಕೆ.ಕಾರ್ಯಕರ್ತರು ಅದರಲ್ಲೂ ವಿಶೇಷವಾಗಿ ಕಾಂಗ್ರೆಸ್ ಕಾರ್ಯಕರ್ತರಿಗೆ ನನ್ನ ಸಲಹೆ. ನಿಮ್ಮನ್ನ ರಾಜ್ಯ ಸರ್ಕಾರ ತಮ್ಮದಿದೆ ಆದ್ದರಿಂದ ನಿಮಗೆ ರಕ್ಷಣೆ ನೀಡುತ್ತದೆ ಏನೂ...
- Advertisement -

More Articles Like This

- Advertisement -
close
error: Content is protected !!
Join WhatsApp Group