spot_img
spot_img

ಮುರುಘಶ್ರೀ ಪ್ರಶಸ್ತಿ ವಿತರಣೆ

Must Read

- Advertisement -

ಮುನವಳ್ಳಿ: ಪಟ್ಟಣದ ಶ್ರೀ ಸೋಮಶೇಖರ ಮಠದ ಲಿಂ. ಬಸವಲಿಂಗ ಮಹಾಸ್ವಾಮಿಗಳು ೬೬ನೇ ಪುಣ್ಯಸ್ಮರಣೋತ್ಸವ ಅಂಗವಾಗಿ ಮುರುಘಶ್ರೀ ಪ್ರಶಸ್ತಿಯನ್ನು ಧಾರವಾಡದ ಖ್ಯಾತ ವೈದ್ಯರು, ರಾಜ್ಯೋತ್ಸವ ಪ್ರಶಸ್ತಿ ವಿಭೂಷಿತರಾದ ಡಾ. ಎಸ್.ಆರ್.ರಾಮನಗೌಡರ ಅವರಿಗೆ ನೀಡಿ ಗೌರವಿಸಲಾಯಿತು.

ಕಮತಗಿಯ ಶ್ರೀ ಹುಚ್ಚೇಶ್ವರ ಮಹಾಸ್ವಾಮಿಗಳು, ಶ್ರೀ ಮುರುಘೇಂದ್ರ ಮಹಾಸ್ವಾಮಿಗಳು, ಕುಂದರಗಿಯ ಶ್ರೀ ಅಮರಸಿದ್ದೇಶ್ವರ ಸ್ವಾಮೀಜಿ, ಗುಳೇದಗುಡ್ಡದ ಶ್ರೀ ಅಭಿನವ ಒಪ್ಪತ್ತೇಶ್ವರ ಸ್ವಾಮೀಜಿ, ಪಂಚನಗೌಡ ದ್ಯಾಮನಗೌಡರ, ಎಂ.ಆರ್.ಗೋಪಶೆಟ್ಟಿ, ದುಂಡಪ್ಪ ಬುರ್ಜಿ, ಸುಭಾಸ ಗೀದಿಗೌಡರ, ಅರುಣಗೌಡ ಪಾಟೀಲ ಸೇರಿದಂತೆ ಇತರರು ಇದ್ದರು.

- Advertisement -
- Advertisement -

Latest News

ಇದು ಇಂದಿನ ಹಾಸ್ಟೆಲ್ ಹುಡುಗ ಹುಡುಗಿಯರಿಗೆ ನಾವೆಲ್ಲ ಹೇಳಬೇಕಾದ ಖಾಸ್ ಬಾತ್

ಸರ್... ಓ ಸರ್...ಕಾಂಬಳೆ ಸರ್  ... ಸರ್ ನಮಸ್ಕಾರ್ರಿ ಆರಾಮ ಅದೀರಿ?? ನಾ ಯಾರ್ ಹೇಳ್ರಿ ಅನ್ನುತ್ತಿದ್ದಂತೆಯೇ ನಿವೃತ್ತಿ ಹೊಂದಿ ಐದಾರು ವರ್ಷ ಆಗಿದ್ದ ಬಿಸಿಎಮ್...
- Advertisement -

More Articles Like This

- Advertisement -
close
error: Content is protected !!
Join WhatsApp Group