spot_img
spot_img

ಕುಮಾರ ತಳವಾರ ಅವರಿಗೆ ಡಾಕ್ಟರೇಟ್ ಪದವಿ

Must Read

spot_img
- Advertisement -

ಬೆಳಗಾವಿ : ಹುಕ್ಕೇರಿ ತಾಲೂಕಿನ ಸೋಲಾಪುರ ಗ್ರಾಮದ ಪತ್ರಕರ್ತ, ಕನ್ನಡ ಸಂಘಟಕ, ಕವಿ, ಪ್ರಾಧ್ಯಾಪಕ ಕುಮಾರ ಎಂ. ತಳವಾರ ಅವರಿಗೆ ರಾಣಿ ಚನ್ನಮ್ಮ ವಿಶ್ವವಿದ್ಯಾಲಯವು ಶಾಸ್ತ್ರೀಯ ಕನ್ನಡ ಭಾಷಾ ಅಧ್ಯಯನ ಸಂಸ್ಥೆಗೆ ಸಲ್ಲಿಸಿದ, “ನಿಪ್ಪಾಣಿ ಪರಿಸರದ ಸ್ಥಳನಾಮಗಳು” ಎಂಬ ಪಿಎಚ್. ಡಿ ಮಹಾಪ್ರಬಂಧಕ್ಕೆ ಡಾಕ್ಟರೇಟ್ ಪದವಿಯನ್ನು ನೀಡಿದೆ.

ಇವರಿಗೆ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಪ್ರಾಧ್ಯಾಪಕ ಡಾ. ಪಿ. ನಾಗರಾಜ ಮಾರ್ಗದರ್ಶಕರಾಗಿದ್ದರು.

ತಳವಾರ ಅವರಿಗೆ ವಿಶ್ವಕನ್ನಡ ರಕ್ಷಕ ದಳದ ರಾಜ್ಯ ಘಟಕ, ನಿಪ್ಪಾಣಿಯ ಗಡಿನಾಡು ಕನ್ನಡ ಬಳಗ, ಕಸಾಪ ಹುಕ್ಕೇರಿ, ಚಿಕ್ಕೋಡಿ, ಸಂಕೇಶ್ವರ ಸಾಹಿತಿಗಳ ಬಳಗ, ನಿಪ್ಪಾಣಿ ಹಾಗೂ ಸಂಕೇಶ್ವರದ ಪತ್ರಕರ್ತರ ಬಳಗ, ಗ್ರಾಮಸ್ಥರು, ಕುಟುಂಬಸ್ಥರು ಸೇರಿದಂತೆ ಸ್ನೇಹಿತರು ಅಭಿನಂದಿಸಿದ್ದಾರೆ.

- Advertisement -
- Advertisement -

Latest News

ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಮಾಜಿ ಸೈನಿಕರ ಸಂಘದ ಬೆಂಬಲ

ಮೂಡಲಗಿ - ಮೂಲಭೂತ ಬೇಡಿಕೆಗಳ ಈಡೇರಿಕೆಗಾಗಿ ಇದೇ ದಿ. ೧೦ ರಿಂದ ಗ್ರಾಮ ಆಡಳಿತ ಅಧಿಕಾರಿಗಳು ನಡೆಸುತ್ತಿರುವ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಅಖಿಲ ಕರ್ನಾಟಕ ಮಾಜಿ ಸೈನಿಕರ...
- Advertisement -

More Articles Like This

- Advertisement -
close
error: Content is protected !!
Join WhatsApp Group