spot_img
spot_img

ಭೋಜರಾಜ ಟಿ.ಎಸ್ ಅವರಿಗೆ ಡಾಕ್ಟರೇಟ್

Must Read

- Advertisement -

ಬೆಳಗಾವಿ: ಕೊಪ್ಪಳ ವಿಶ್ವವಿದ್ಯಾಲಯ ಕನ್ನಡ ವಿಭಾಗದ ಉಪನ್ಯಾಸಕರಾದ ಭೋಜರಾಜ ಟಿ. ಎಸ್. , ಇವರಿಗೆ ರಾಣಿ ಚನ್ನಮ್ಮ ವಿಶ್ವವಿದ್ಯಾಲಯವು ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ.

ಡಾ. ಶೋಭಾ ನಾಯಕ ಅವರ ಮಾರ್ಗದರ್ಶನದಲ್ಲಿ ‘ಯಶೋಧರ ಚರಿತೆಯ ಕೇಂದ್ರಿತ ಆಧುನಿಕ ಮೀಮಾಂಸೆ’ (ಮನಃಶಾಸ್ತ್ರೀಯ ವಿಮರ್ಶೆಗಳನ್ನು ಅನುಲಕ್ಷಿಸಿ) ಎಂಬ ಸಂಶೋಧನಾ ಮಹಾಪ್ರಬಂಧವನ್ನು ಸಲ್ಲಿಸಿದ್ದಕ್ಕಾಗಿ ಭೋಜರಾಜ ಅವರಿಗೆ ಡಾಕ್ಟರೇಟ್ ಪದವಿಯನ್ನು ಪ್ರದಾನ ಮಾಡಲಾಗಿದೆ.

ಇವರು ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ನಂದಿಗುಡಿ ಗ್ರಾಮದ ವಾಸಿಯಾಗಿದ್ದಾರೆ.

- Advertisement -
- Advertisement -

Latest News

ಸುಯೇಜ್ ಕಾಲುವೆ ಕುರಿತ ವಿಷಯ ಮಂಡನೆಯಲ್ಲಿ ತೇಜಸ್ವಿನಿ ದ್ವಿತೀಯ ಸ್ಥಾನ

ಇತ್ತೀಚೆಗೆ ಹರಿಯಾಣಾದಲ್ಲಿ ಸುಯೇಜ ಕಾಲುವೆ ಸಂಪರ್ಕ ಕಲ್ಪಿಸುವ ದೇಶಗಳಲ್ಲಿ ರಸ್ತೆ ಮೂಲಕ ವ್ಯಾಪಾರ ವಹಿವಾಟು ನಡೆಸಿದರೆ ಆಗುವ ಅನುಕೂಲ ಹಾಗೂ ಅನಾನುಕೂಲ ವಿಷಯ ಕುರಿತು ವಿಷಯ...
- Advertisement -

More Articles Like This

- Advertisement -
close
error: Content is protected !!
Join WhatsApp Group