spot_img
spot_img

ಭೋಜರಾಜ ಟಿ.ಎಸ್ ಅವರಿಗೆ ಡಾಕ್ಟರೇಟ್

Must Read

spot_img
- Advertisement -

ಬೆಳಗಾವಿ: ಕೊಪ್ಪಳ ವಿಶ್ವವಿದ್ಯಾಲಯ ಕನ್ನಡ ವಿಭಾಗದ ಉಪನ್ಯಾಸಕರಾದ ಭೋಜರಾಜ ಟಿ. ಎಸ್. , ಇವರಿಗೆ ರಾಣಿ ಚನ್ನಮ್ಮ ವಿಶ್ವವಿದ್ಯಾಲಯವು ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ.

ಡಾ. ಶೋಭಾ ನಾಯಕ ಅವರ ಮಾರ್ಗದರ್ಶನದಲ್ಲಿ ‘ಯಶೋಧರ ಚರಿತೆಯ ಕೇಂದ್ರಿತ ಆಧುನಿಕ ಮೀಮಾಂಸೆ’ (ಮನಃಶಾಸ್ತ್ರೀಯ ವಿಮರ್ಶೆಗಳನ್ನು ಅನುಲಕ್ಷಿಸಿ) ಎಂಬ ಸಂಶೋಧನಾ ಮಹಾಪ್ರಬಂಧವನ್ನು ಸಲ್ಲಿಸಿದ್ದಕ್ಕಾಗಿ ಭೋಜರಾಜ ಅವರಿಗೆ ಡಾಕ್ಟರೇಟ್ ಪದವಿಯನ್ನು ಪ್ರದಾನ ಮಾಡಲಾಗಿದೆ.

ಇವರು ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ನಂದಿಗುಡಿ ಗ್ರಾಮದ ವಾಸಿಯಾಗಿದ್ದಾರೆ.

- Advertisement -
- Advertisement -

Latest News

ಸಾಲದ ಸುಳಿಗೆ ಸಿಲುಕಿ ರೈತ ಆತ್ಮಹತ್ಯೆ

ಸಿಂದಗಿ: ಸಾಲದ ಸುಳಿಗೆ ಸಿಲುಕಿದ ರೈತನೊಬ್ಬ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಮನ್ನಾಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ದುಂಡಪ್ಪ ಸಿದ್ರಾಮಪ್ಪ ಮನಗೂಳಿ(೩೫) ಮೃತ ದುರ್ದೈವಿ ರೈತನಾಗಿದ್ದಾನೆ....
- Advertisement -

More Articles Like This

- Advertisement -
close
error: Content is protected !!
Join WhatsApp Group