spot_img
spot_img

ಬಿಜೆಪಿಯಿಂದ ದೋಖಾ ಆಗಿದೆ – ಪ್ರಕಾಶ ಖಂಡ್ರೆ

Must Read

- Advertisement -

ಬೀದರ: ಬಿಜೆಪಿ ಪಕ್ಷದಿಂದ ನಮಗೆ ದೋಖಾ ಆಗಿದೆ ಎಂಬುದಾಗಿ ಭಾಲ್ಕಿ ಬಿಜೆಪಿ ಅಭ್ಯರ್ಥಿ ಪ್ರಕಾಶ್ ಖಂಡ್ರೆ ಫೋನ್ ನಲ್ಲಿ ಮಾತನಾಡುತ್ತಿದ್ದ ವಿಡಿಯೋ ಬಹಿರಂಗವಾಗಿದೆ.

ನಮಗೆ ಬಿಜೆಪಿ ಟಿಕೆಟ್ ಬೇಡ ಅಂದರೂ ಕೇಳದೆ ಬಿಜೆಪಿ ಪಕ್ಷ ಟಿಕೆಟ್ ಕೊಟ್ಟಿದೆ ಆದರೆ ಬಿಜೆಪಿ ಪಕ್ಷದ ಮುಖಂಡರು ನಮಗೆ ದೋಖಾ ಮಾಡಿದ್ದಾರೆ ಎಂದು ಖಂಡ್ರೆ ತಮ್ಮ ಆಪ್ತ ಸ್ನೇಹಿತನ ಜೊತೆ ಫೋನ್ ನಲ್ಲಿ ಮಾತಾಡುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಚುನಾವಣೆಯ ಫಲಿತಾಂಶ ಇನ್ನೂ ಹೊರಬರಬೇಕಿದ್ದು ಈಗಲೇ ಬಿಜೆಪಿ ಅಭ್ಯರ್ಥಿ ಅಸಮಾಧಾನ ವ್ಯಕ್ತ ಮಾಡಿದ್ದು ಹಲವು ಕುತೂಹಲಗಳಿಗೆ ಎಡೆ ಮಾಡಿಕೊಟ್ಟಿದೆ.


- Advertisement -

ವರದಿ: ನಂದಕುಮಾರ ಕರಂಜೆ, ಬೀದರ

- Advertisement -

LEAVE A REPLY

Please enter your comment!
Please enter your name here

- Advertisement -

Latest News

ಊರಿಗೆ ಬಸ್ ಇಲ್ಲವೆಂದು ಕುಡಿದು ಬಸ್ ತೆಗೆದುಕೊಂಡು ಹೊದ ಭೂಪ!

ಬೀದರ: ತನ್ನ ಊರಿಗೆ ಬಸ್‌ ಇಲ್ಲವೆಂದು ಕುಡಿದ ಮತ್ತಿನಲ್ಲಿ ಬಸ್ ನಿಲ್ದಾಣದಲ್ಲಿ ನಿಂತಿದ್ದ ಸಾರಿಗೆ ಬಸ್‌ ಚಲಾಯಿಸಿಕೊಂಡು ಹೋದ ಭೂಪ! ಗಡಿ ಬೀದರ್ ಜಿಲ್ಲೆಯ ಔರಾದ ಬಸ್...
- Advertisement -

More Articles Like This

- Advertisement -
close
error: Content is protected !!
Join WhatsApp Group