spot_img
spot_img

ಬಿಜೆಪಿಯಿಂದ ದೋಖಾ ಆಗಿದೆ – ಪ್ರಕಾಶ ಖಂಡ್ರೆ

Must Read

- Advertisement -

ಬೀದರ: ಬಿಜೆಪಿ ಪಕ್ಷದಿಂದ ನಮಗೆ ದೋಖಾ ಆಗಿದೆ ಎಂಬುದಾಗಿ ಭಾಲ್ಕಿ ಬಿಜೆಪಿ ಅಭ್ಯರ್ಥಿ ಪ್ರಕಾಶ್ ಖಂಡ್ರೆ ಫೋನ್ ನಲ್ಲಿ ಮಾತನಾಡುತ್ತಿದ್ದ ವಿಡಿಯೋ ಬಹಿರಂಗವಾಗಿದೆ.

ನಮಗೆ ಬಿಜೆಪಿ ಟಿಕೆಟ್ ಬೇಡ ಅಂದರೂ ಕೇಳದೆ ಬಿಜೆಪಿ ಪಕ್ಷ ಟಿಕೆಟ್ ಕೊಟ್ಟಿದೆ ಆದರೆ ಬಿಜೆಪಿ ಪಕ್ಷದ ಮುಖಂಡರು ನಮಗೆ ದೋಖಾ ಮಾಡಿದ್ದಾರೆ ಎಂದು ಖಂಡ್ರೆ ತಮ್ಮ ಆಪ್ತ ಸ್ನೇಹಿತನ ಜೊತೆ ಫೋನ್ ನಲ್ಲಿ ಮಾತಾಡುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಚುನಾವಣೆಯ ಫಲಿತಾಂಶ ಇನ್ನೂ ಹೊರಬರಬೇಕಿದ್ದು ಈಗಲೇ ಬಿಜೆಪಿ ಅಭ್ಯರ್ಥಿ ಅಸಮಾಧಾನ ವ್ಯಕ್ತ ಮಾಡಿದ್ದು ಹಲವು ಕುತೂಹಲಗಳಿಗೆ ಎಡೆ ಮಾಡಿಕೊಟ್ಟಿದೆ.

- Advertisement -

ವರದಿ: ನಂದಕುಮಾರ ಕರಂಜೆ, ಬೀದರ

- Advertisement -
- Advertisement -

Latest News

ದಿನಕ್ಕೊಬ್ಬ ಶರಣ ಮಾಲಿಕೆ

ಕಿನ್ನರಿ ಬ್ರಹ್ಮಯ್ಯ ........................................... 12ನೇ ಶತಮಾನದ ಬಸವಾದಿ ಶಿವಶರಣರ ಕೀರ್ತಿವಾರ್ತೆಯನ್ನು ಕೇಳಿ ಪ್ರಭಾವಿತರಾಗಿ ನಾಡು ಹೊರನಾಡಿನಿಂದ ಅನೇಕ ಜನ ಶರಣರು ಕಲ್ಯಾಣಕ್ಕೆ ಬರಹತ್ತಿದರು. ಬಸವಣ್ಣನವರ ಸಮಕಾಲೀನರಾಗಿದ್ದ ಶರಣರಾದ ಗುಜರಾತದಿಂದ...
- Advertisement -

More Articles Like This

- Advertisement -
close
error: Content is protected !!
Join WhatsApp Group