spot_img
spot_img

ದೇವಸ್ಥಾನಕ್ಕೆ ದೇಣಿಗೆ ನೀಡಿದ ಧರ್ಮಸ್ಥಳ ಗ್ರಾ.ಅ.ಸಂಘ

Must Read

- Advertisement -

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಾಂಬ್ರಾ ಗ್ರಾಮದಲ್ಲಿ ನೂತನವಾಗಿ ರಚನೆಗೊಂಡಿರುವ ಶ್ರೀ ಬಸವೇಶ್ವರ ದೇವಸ್ಥಾನ ಜೀರ್ಣೋದ್ಧಾರಕ್ಕೆ ರೂ 200000 ಮೊತ್ತದ ಡಿ ಡಿ ವಿತರಣೆ ಮಾಡಲಾಯಿತು.

ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವನ್ನು ಪರಮಪೂಜ್ಯ ಅಡವಿಸಿದ್ಧೇಶ್ವರ ದೇವರು ತಾರಿಹಾಳ ಮಠ ಇವರು ವಹಿಸಿಕೊಂಡಿದ್ದರು. ದೇವಸ್ಥಾನ ಸಮಿತಿಯ ಅಧ್ಯಕ್ಷರಾದ ಸಂಜು ನಾಗೊಂಡ ಪಾಟೀಲ ಇವರಿಗೆ ಬೆಳಗಾವಿ ಜಿಲ್ಲಾ ನಿರ್ದೇಶಕರಾದ ಸತೀಶ ನಾಯ್ಕ ಇವರು ಚೆಕ್ ವಿತರಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಬಸವರಾಜ ಸೊಪ್ಪಿಮಠ, ಯೋಜನಾಧಿಕಾರಿಯವರಾದ ಸುಭಾಷ ಪಿ. ಸಿ. ಗ್ರಾಮ ಪಂಚಾಯತ ಸದಸ್ಯರಾದ ಸಂತೋಷ ದೇಸಾಯಿ,ಗ್ರಾಮದ ಗಣ್ಯರಾದ ಸುರೇಶ ಭೈರಪ್ಪ ದೇಸಾಯಿ, ಗೀತಾಂಜಲಿ ಪಾಟೀಲ, ಮೇಲ್ವಿಚಾರಕರಾದ ವಿನಾಯಕ,ಸೇವಾಪ್ರತಿನಿಧಿ ಕಾವೇರಿ ಉಪಸ್ಥಿತರಿದ್ದರು.

- Advertisement -
- Advertisement -

Latest News

ಎಮ್ಮೆತಮ್ಮನ ಕಗ್ಗದ ತಾತ್ಪರ್ಯ

  ಮಂಗದಿಂ ಮಾನವನು ಜನಿಸಿಬಂದೆನ್ನುವರು ಈಗಿರುವ ಮಂಗದಿಂ ಜನಿಸನೇಕೆ ? ಮಂಗ ಮಾನಸದಿಂದ ಮನುಜ‌ ಮಾನಸವೆಂಬ ಸಿದ್ಧಾಂತ ಸರಿಯೇನೋ ! - ಎಮ್ಮೆತಮ್ಮ ಶಬ್ಧಾರ್ಥ ಮಂಗ = ಕೋತಿ. ಮಾನಸ = ಮನ. ಮನುಜ...
- Advertisement -

More Articles Like This

- Advertisement -
close
error: Content is protected !!
Join WhatsApp Group