Homeಸುದ್ದಿಗಳುಡಾ.ಗಿರಿಧರ್ ಅವರಿಗೆ ಅಭಿನಂದನಾ ಸನ್ಮಾನ

ಡಾ.ಗಿರಿಧರ್ ಅವರಿಗೆ ಅಭಿನಂದನಾ ಸನ್ಮಾನ

ಚಂದನ ವಾಹಿನಿಯ ವಾರ್ತಾ ವಾಚಕರು,ಪತ್ರಕರ್ತರಾಗಿ ಕಾರ್ಯ ನಿರ್ವಹಿಸಿ ಇದೀಗ ಲಂಡನ್ನಿನಲ್ಲಿ ವೈದ್ಯರಾಗಿ ಕಾರ್ಯ ನಿರ್ವಹಿಸುತ್ತಿರುವ ಡಾ.ಗಿರಿಧರ್ ಅವರಿಗೆ ಅರವತ್ತು ವರ್ಷ ತುಂಬಿದ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ನಡೆದ ಸಮಾರಂಭದಲ್ಲಿ ಅಖಿಲ ಭಾರತೀಯ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಡಾ.ಗಿರೀಶ್ ದಂಪತಿಗಳು, ಅಖಿಲ ಭಾರತೀಯ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಡಾ.ಭೇರ್ಯ ರಾಮ ಕುಮಾರ್ ,ಸಂಚಾಲಕಿ ಶ್ರೀಮತಿ ಸವಿತಾ ಇದ್ದರು

RELATED ARTICLES

Most Popular

error: Content is protected !!
Join WhatsApp Group