ಡಾ. ಮಾಧವ ಯದುನಾಥ ಜೋಶಿಯವರಿಗೆ ಸನ್ಮಾನ

Must Read

ಬಾಗಲಕೋಟೆ ಜಿಲ್ಲೆಯ ಬೀಳಗಿ ಸಕ್ಕರೆ ಕಾರ್ಖಾನೆ ನಿಯಮಿತ ಬಾಡಗಂಡಿಯಲ್ಲಿ ಸಮೂಹ ಸಂಸ್ಥೆಗಳ ಮಾನವ ಯದುನಾಥ ಜೋಶಿ ಸಂಪನ್ಮೂಲ ಇಲಾಖೆಯ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸುವ ಡಾ. ಮಾಧವ ಯದುನಾಥ ಜೋಶಿ ಅವರನ್ನು ಸತ್ಕರಿಸಲಾಯಿತು.

*ವರ್ಡ್ ಹುಮನ್ ರೈಟ್ಸ್ ಪ್ರೊಟೆಕ್ಷನ್ ಕಮಿಷನ್ ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕಾ ಹಾಗೂ ನವ ದೆಹಲಿ* ಇವರ ಜಂಟಿ ಸಹಯೋಗದಲ್ಲಿ
ಕೊಡಮಾಡುವ *ಗೌರವ ಡಾಕ್ಟರೇಟ್ ಪದವಿ ಪ್ರಶಸ್ತಿಗೆ ಭಾಜನರಾಗಿರುವ* ಅವರನ್ನು ಸಂಸ್ಥೆಯ ಅಧ್ಯಕ್ಷ ಮಾಜಿ ಸಚಿವ ಎಸ್ ಆರ್ ಪಾಟೀಲ್ ಆತ್ಮೀಯವಾಗಿ ಸನ್ಮಾನಿಸಿದರು

ಈ ಸಂದರ್ಭದಲ್ಲಿ ಕಾರ್ಖಾನೆಯ ಸುರೇಶ್ ಪಾಟೀಲ ಉಪಸ್ಥಿತರಿದ್ದರು

Latest News

ಕವನ : ಸಮಾನತೆಯ ಬೆಳದಿಂಗಳ ಪಲ್ಲವಿ

ಸಮಾನತೆಯ ಬೆಳದಿಂಗಳ ಪಲ್ಲವಿಭಾರತಾಂಬೆಗೆ ಹೊನ್ನ ಕಿರೀಟವಿದು ಸರಳ ಸಂವಿಧಾನ ನಮ್ಮ ಸಂವಿಧಾನಪೀಠಿಕೆಯ ಪರಿಧಿಯಲಿ ಜಾತ್ಯತೀತ,ಬ್ರಾತೃತ್ವ, ಸಮಾಜವಾದಿ ಸಾರ್ವಭೌಮತೆ,ಗಣತಂತ್ರ ನ್ಯಾಯ, ಸಮಾನತೆ ಸ್ವಾತಂತ್ರ್ಯದ ದುಂದುಭಿ ಜೀವದಾಯಿನಿ ಇದು ಭಾರತದ ಪಾಲಿಗೆ ಮುಕ್ತಿದಾಯಿನಿ ಇದು ದಾಸ್ಯದ ಸಂಕೋಲೆಗೆ ನಮ್ಮ ಸಂವಿಧಾನ ನಮಗೆ ಸುವಿಧಾನಲಿಖಿತವೂ ಧೀರ್ಘವೂ ಭಾರತಕ್ಕಿದು ಮಾರ್ಗವು ಅಸಮಾನತೆಯ...

More Articles Like This

error: Content is protected !!
Join WhatsApp Group