ಡಾ. ಮಾಧವ ಯದುನಾಥ ಜೋಶಿಯವರಿಗೆ ಸನ್ಮಾನ

Must Read

ಬಾಗಲಕೋಟೆ ಜಿಲ್ಲೆಯ ಬೀಳಗಿ ಸಕ್ಕರೆ ಕಾರ್ಖಾನೆ ನಿಯಮಿತ ಬಾಡಗಂಡಿಯಲ್ಲಿ ಸಮೂಹ ಸಂಸ್ಥೆಗಳ ಮಾನವ ಯದುನಾಥ ಜೋಶಿ ಸಂಪನ್ಮೂಲ ಇಲಾಖೆಯ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸುವ ಡಾ. ಮಾಧವ ಯದುನಾಥ ಜೋಶಿ ಅವರನ್ನು ಸತ್ಕರಿಸಲಾಯಿತು.

*ವರ್ಡ್ ಹುಮನ್ ರೈಟ್ಸ್ ಪ್ರೊಟೆಕ್ಷನ್ ಕಮಿಷನ್ ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕಾ ಹಾಗೂ ನವ ದೆಹಲಿ* ಇವರ ಜಂಟಿ ಸಹಯೋಗದಲ್ಲಿ
ಕೊಡಮಾಡುವ *ಗೌರವ ಡಾಕ್ಟರೇಟ್ ಪದವಿ ಪ್ರಶಸ್ತಿಗೆ ಭಾಜನರಾಗಿರುವ* ಅವರನ್ನು ಸಂಸ್ಥೆಯ ಅಧ್ಯಕ್ಷ ಮಾಜಿ ಸಚಿವ ಎಸ್ ಆರ್ ಪಾಟೀಲ್ ಆತ್ಮೀಯವಾಗಿ ಸನ್ಮಾನಿಸಿದರು

ಈ ಸಂದರ್ಭದಲ್ಲಿ ಕಾರ್ಖಾನೆಯ ಸುರೇಶ್ ಪಾಟೀಲ ಉಪಸ್ಥಿತರಿದ್ದರು

Latest News

ಕಲ್ಯಾಣದ ಮೇರು ಲಿಂಗಸಾಧಕ ಭಾಲ್ಕಿ ಡಾ ಶ್ರೀ ಚೆನ್ನಬಸವ ಸ್ವಾಮೀಜಿ

ಹೈದ್ರಾಬಾದ ಕರ್ನಾಟಕದ ಶ್ರೇಷ್ಠ ಶಿವಯೋಗ ಸಾಧಕ ಭಾಲ್ಕಿ ಡಾ ಡಾ ಶ್ರೀ ಚೆನ್ನಬಸವ ಸ್ವಾಮೀಜಿ. ರಜಾಕಾರ ಮತ್ತು ಮುಸ್ಲಿಮರ ಹಾವಳಿಗೆ ಕನ್ನಡ ಶಿಕ್ಷಣ ತತ್ತರಿಸಿ ಹೋಗಿತ್ತು...

More Articles Like This

error: Content is protected !!
Join WhatsApp Group