ಡಾ. ನೆಗಳಗುಳಿ ಹಾಗೂ ಶ್ರೀಮತಿ ಭಟ್ ಅವರಿಗೆ ಶಿಕ್ಷಕ ಸನ್ಮಾನ

Must Read

ಮಂಗಳೂರು – ದೀರ್ಘ ಕಾಲದಿಂದ ವೈದ್ಯಕೀಯ ಶಿಕ್ಷಕರೂ ಆಗಿರುವ ಮಂಗಳೂರಿನ ಶಸ್ತ್ರ ಚಿಕಿತ್ಸಕ ಹಾಗೂ ಬರಹಗಾರ ಡಾ ಸುರೇಶ ನೆಗಳಗುಳಿ ಹಾಗೂ ಬಲ್ಮಠ ಕಾಲೇಜಿನ ಶಿಕ್ಷಕಿ ಶ್ರೀಮತಿ ಜ್ಯೋತಿ ಕೇಶವ ಭಟ್ ಇವರಿಗೆ ಕದ್ರಿಹಿಲ್ಸ್ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕ ಪುರಸ್ಕಾರವು ಕದ್ರಿ ಅಶೋಕ ಭವನ ದಲ್ಲಿ ಇತ್ತೀಚೆಗೆ ಜರಗಿತು.

ಲಯನ್ಸ್ ಕ್ಲಬ್ ಅಧ್ಯಕ್ಷ ಲ. ಪ್ರಕಾಶನ್ ವಲಯ ಮುಖ್ಯಸ್ಥೆ ಲ. ಆಶಾ ಸುಶಾಂತ್, ಕಾರ್ಯದರ್ಶಿ ಲ ದೇವೇಂದ್ರ ಶೆಟ್ಟಿ ಕೋಶಾಧಿಕಾರಿ ಲ ರತ್ನಾಕರ್ ,ಲ.ಕೇಶವ ಭಟ್ ಲ. ಎನ್ ಟಿ ರಾಜ, ಲ.ಗೀತಾ ರಾವ್ , ಲ.ಸುಜೀತ್ ಕುಮಾರ್ ಸಹಿತ ಇತರ ಪದಾಧಿಕಾರಿಗಳೂ ಸದಸ್ಯರೂ ಉಪಸ್ಥಿತರಿದ್ದರು.

Latest News

ಮಧ್ಯಾಹ್ನದ ಬಿಸಿಯೂಟ ಸೇವಿಸಿ ೫೦ ಕ್ಕೂ ಅಧಿಕ ಮಕ್ಕಳು ಅಸ್ವಸ್ಥ

ಬೀದರ - ಮಧ್ಯಾಹ್ನದ ಬಿಸಿಯೂಟ ಸೇವಿಸುತ್ತಿದ್ದಂತೆ ಮಕ್ಕಳಿಗೆ ವಾಂತಿ, ಭೇದಿ ಶುರುವಾಗಿ ೫೦ ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥಗೊಂಡ ಘಟನೆ ಔರಾದ್ ತಾಲೂಕಿನ ಜಮಲಪೂರ್ ಗ್ರಾಮದ...

More Articles Like This

error: Content is protected !!
Join WhatsApp Group