spot_img
spot_img

ಸಮಾಜಸೇವಕ ಡಾ. ಎಂ. ಸಿ.ರಾಜು ಅವರಿಗೆ ಸ್ವಾಮಿ ವಿವೇಕಾನಂದ ರಾಜ್ಯ ಪ್ರಶಸ್ತಿ

Must Read

spot_img
- Advertisement -

ಹಾಸನದ ಸಮಾಜಸೇವಕ,ನೇತ್ರ ದಾನಿ, ರಂಗಭೂಮಿ ಕಲಾವಿದರಾದ ಡಾ.ಎಂ. ಸಿ.ರಾಜು ದೊಡ್ಡಮಂಡಿಗನಹಳ್ಳಿ ಅವರ ಸಮಾಜಸೇವೆ, ರಂಗಭೂಮಿ ಸೇವೆ ಹಾಗೂ ನೇತ್ರದಾನ ಕಾರ್ಯಕ್ರಮಗಳನ್ನು ಪರಿಗಣಿಸಿ ಬೆಂಗಳೂರಿನ ಚೈತನ್ಯ ನ್ಯಾಷನಲ್ ಫೌಂಡೇಶನ್ ವತಿಯಿಂದ ಸ್ವಾಮಿ ವಿವೇಕಾನಂದ ರಾಜ್ಯ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

ಬೆಂಗಳೂರಿನ ಕೆಂಪೇಗೌಡ ನಗರದ ಉದಯ ಭಾನು ಕಲಾ ಸಂಘದಲ್ಲಿ ನಡೆದ ಕಾರ್ಯಕ್ರಮದಲ್ಲಿ ಲೇಖಕಿ ಹಾಗೂ ಸಮಾಜ ಸೇವಕಿ ಡಾ.ಸೌಜನ್ಯ ಶರತ್ ಚಂದ್ರ ಅವರು ಪ್ರಶಸ್ತಿ ಪ್ರದಾನ ಮಾಡಿದರು.

ಮೈಸೂರಿನ ಹಿರಿಯ ಸಾಹಿತಿ ಡಾ.ಭೇರ್ಯ ರಾಮಕುಮಾರ್ ,ಕೊಡಗಿನ ಸಾಹಿತಿ ಎಂ. ಡಿ.ಅಯ್ಯಪ್ಪ , ವಾಸ್ತುತಜ್ಞ ಮುದ್ದಪ್ಪ ಆರಾಧ್ಯ, ಚೈತನ್ಯ ಅಂತರ ರಾಷ್ಟ್ರೀಯ ಆಕಾಡೆಮಿ ಅಧ್ಯಕ್ಷರಾದ ಡಾ.ವಸುಧಾ ಶ್ರೀನಿವಾಸ್ ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು.

- Advertisement -

LEAVE A REPLY

Please enter your comment!
Please enter your name here

- Advertisement -

Latest News

ಎಮ್ಮೆತಮ್ಮನ ಕಗ್ಗದ ತಾತ್ಪರ್ಯ 

  ಅವ ಹಿಂದು ಅವ ಜೈನ ಅವ ಬೌದ್ಧ ಅವ ಸಿಖ್ಖ ಅವ ಕ್ರೈಸ್ತ ಅವ ಮಹಮದೀಯನೆಂದು ದಯಮಾಡಿ ಕರೆಯದಿರು ಬೇರೆಯವರೆನ್ನದಿರು ಅವರು ನಮ್ಮವರೆನ್ನು - ಎಮ್ಮೆತಮ್ಮ ಶಬ್ಧಾರ್ಥ ಮಹಮದೀಯ‌ = ಮುಸಲ್ಮಾನ ತಾತ್ಪರ್ಯ ಜಗತ್ತಿನಲ್ಲಿ‌ ಹಿಂದು‌,...
- Advertisement -

More Articles Like This

- Advertisement -
close
error: Content is protected !!
Join WhatsApp Group