ಸಮಾಜಸೇವಕ ಡಾ. ಎಂ. ಸಿ.ರಾಜು ಅವರಿಗೆ ಸ್ವಾಮಿ ವಿವೇಕಾನಂದ ರಾಜ್ಯ ಪ್ರಶಸ್ತಿ

Must Read

ಹಾಸನದ ಸಮಾಜಸೇವಕ,ನೇತ್ರ ದಾನಿ, ರಂಗಭೂಮಿ ಕಲಾವಿದರಾದ ಡಾ.ಎಂ. ಸಿ.ರಾಜು ದೊಡ್ಡಮಂಡಿಗನಹಳ್ಳಿ ಅವರ ಸಮಾಜಸೇವೆ, ರಂಗಭೂಮಿ ಸೇವೆ ಹಾಗೂ ನೇತ್ರದಾನ ಕಾರ್ಯಕ್ರಮಗಳನ್ನು ಪರಿಗಣಿಸಿ ಬೆಂಗಳೂರಿನ ಚೈತನ್ಯ ನ್ಯಾಷನಲ್ ಫೌಂಡೇಶನ್ ವತಿಯಿಂದ ಸ್ವಾಮಿ ವಿವೇಕಾನಂದ ರಾಜ್ಯ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

ಬೆಂಗಳೂರಿನ ಕೆಂಪೇಗೌಡ ನಗರದ ಉದಯ ಭಾನು ಕಲಾ ಸಂಘದಲ್ಲಿ ನಡೆದ ಕಾರ್ಯಕ್ರಮದಲ್ಲಿ ಲೇಖಕಿ ಹಾಗೂ ಸಮಾಜ ಸೇವಕಿ ಡಾ.ಸೌಜನ್ಯ ಶರತ್ ಚಂದ್ರ ಅವರು ಪ್ರಶಸ್ತಿ ಪ್ರದಾನ ಮಾಡಿದರು.

ಮೈಸೂರಿನ ಹಿರಿಯ ಸಾಹಿತಿ ಡಾ.ಭೇರ್ಯ ರಾಮಕುಮಾರ್ ,ಕೊಡಗಿನ ಸಾಹಿತಿ ಎಂ. ಡಿ.ಅಯ್ಯಪ್ಪ , ವಾಸ್ತುತಜ್ಞ ಮುದ್ದಪ್ಪ ಆರಾಧ್ಯ, ಚೈತನ್ಯ ಅಂತರ ರಾಷ್ಟ್ರೀಯ ಆಕಾಡೆಮಿ ಅಧ್ಯಕ್ಷರಾದ ಡಾ.ವಸುಧಾ ಶ್ರೀನಿವಾಸ್ ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು.

Latest News

ಗುಣಾತ್ಮಕ ಶಿಕ್ಷಣದ ಮೌಲ್ಯವನ್ನು ಪ್ರತಿಬಿಂಬಿಸಿದ ಜ್ಞಾನ ಗಂಗೋತ್ರಿಯ ವಾರ್ಷಿಕ ಸ್ನೇಹ ಸಮ್ಮೇಳನ

ಸಂಸ್ಕಾರ ಮತ್ತು ಸಾಧನೆಯ ಅನನ್ಯ ಸಂಗಮವಾಗಿ ಮೂಡಿಬಂದ ‘ಸ್ಪಂದನ’ ಕಾರ್ಯಕ್ರಮಮೂಡಲಗಿ: ಕಳೆದ ಹಲವು ವರ್ಷಗಳಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇಕಡಾ ೧೦೦ರಷ್ಟು ಫಲಿತಾಂಶ ದಾಖಲಿಸುತ್ತಾ ಬಂದಿರುವ ರಾಜಾಪೂರ...

More Articles Like This

error: Content is protected !!
Join WhatsApp Group