spot_img
spot_img

ಡಾ. ಎಸ್ ರಾಮಮೂರ್ತಿ ಶರ್ಮ ಲಕ್ಕರೂರವರ ಕನ್ನಡದಲ್ಲಿ ಲಿಪಿ- ತಂತ್ರಾಂಶಗಳು ಕೃತಿ ಲೋಕಾರ್ಪಣೆ

Must Read

- Advertisement -

ಬೆಂಗಳೂರು – ಐಸಿರಿ ಪ್ರಕಾಶನ ಪ್ರಕಟಿಸಿರುವ ಡಾ .ಎಸ್ ರಾಮಮೂರ್ತಿ ಶರ್ಮ ಲಕ್ಕರೂರವರ ಕನ್ನಡದಲ್ಲಿ ಲಿಪಿ -ತಂತ್ರಾಂಶಗಳು ಕೃತಿಯನ್ನು ಬೆಂಗಳೂರಿನ ಶ್ರೀ ಕೃಷ್ಣ ಸಂಜೆ ಪದವಿ ಕಾಲೇಜು ಸಭಾಂಗಣದಲ್ಲಿ ವಚನ ಸಾಹಿತ್ಯ ಚಿಂತಕಿ ಪ್ರೊ. ಚಂದ್ರಿಕಾ ಪುರಾಣಿಕ ರವರು  ಲೋಕಾರ್ಪಣೆ ಮಾಡಿದರು.

ಈ ಸಂದರ್ಭದಲ್ಲಿ ಅವರು ಮಾತನಾಡುತ್ತಾ, ಪ್ರಾದೇಶಿಕ ಭಾಷೆಯಲ್ಲಿ ಅಳವಡಿಸಲಾಗಿರುವ ತಂತ್ರಾಂಶಗಳನ್ನು ಅಲ್ಲಿಯ ಜನರ ಸಂಪರ್ಕಕ್ಕೆ ತಂದು ಅದರ ಮುಕ್ತವಾದ ಬಳಕೆ ಮತ್ತು ಬೆಳೆಸುವ ಹಾದಿಯಲ್ಲಿ ಎಲ್ಲಾ ಪ್ರಯತ್ನಗಳು ಕ್ರಿಯಾಶೀಲವಾಗಿ ನಡೆಯುತ್ತಿರಬೇಕು. ಈ ನಿಟ್ಟಿನಲ್ಲಿ ಕನ್ನಡದಂತಹ ಭಾಷೆಯ ಇತಿಹಾಸ, ಸಂಶೋಧಕರ ಪರಿಶೋಧನೆಗಳೊಂದಿಗೆ ಇಂದಿನ ವಿದ್ಯುನ್ಮಾನ ತಂತ್ರಾಂಶಗಳ ಬಳಕೆ ಬೆಳವಣಿಗೆಯನ್ನು ಓದುವ -ವಿದ್ಯಾರ್ಥಿ ,ಕಲಿಯುವ -ಮನಸ್ಸುಗಳಿಗೆ ಸುಲಭವಾಗಿ ಪರಿಚಯವನ್ನು ಮಾಡುವ ಪ್ರಯತ್ನವನ್ನು ಈ ಕೃತಿಯ ಮೂಲಕ ಮಾಡಲಾಗಿದೆ ಎಂದು ಅಭಿಪ್ರಾಯಪಟ್ಟರು.

ಕೃತಿ ಕುರಿತು ಲೇಖಕ ಟಿ ಜಿ ಶ್ರೀನಿಧಿ  ಮಾತನಾಡಿದರು.

- Advertisement -

ಶ್ರೀ ಕೃಷ್ಣ ಸಮೂಹ ಸಂಸ್ಥೆಗಳ ಅಧ್ಯಕ್ಷ ಡಾ. ಎಂ ರುಕ್ಮಾಂಗದ ನಾಯ್ಡು ಕಾರ್ಯಕ್ರಮ ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಪ್ರಾಧ್ಯಾಪಕ ಡಾ. ಆರ್  ವಾದಿರಾಜು, ಸಂಸ್ಕೃತಿ ಚಿಂತಕ ಡಾ. ಗುರುರಾಜ ಪೋಶೆಟ್ಟಿಹಳ್ಳಿ ಭಾಗವಹಿಸಿದ್ದರು,ಕಾಲೇಜಿನ ಪ್ರಾಂಶುಪಾಲ ಪ್ರೊ .ಚಂಗಪ್ಪ ಉಪಸ್ಥಿತರಿದ್ದರು.

- Advertisement -
- Advertisement -

Latest News

‘Silent killer’ ಎಂದು ಕರೆಯಲ್ಪಡುವ ಒಂದು ಹಾವುಂಟು !

ಈ ಹಾವನ್ನು ಈ ರೀತಿ ಕರೆಯಲು ಹಲವು ಕಾರಣಗಳುಂಟು. ಈ ಹಾವು ರಾತ್ರಿ ವೇಳೆಯಲ್ಲಿಯೇ ಹೆಚ್ಚು ಓಡಾಟ ಮಾಡುವುದು (ನಿಶಾಚರಿ). ಮತ್ತೆ ಈ ಹಾವು ಮನುಷ್ಯರಿಗೆ...
- Advertisement -

More Articles Like This

- Advertisement -
close
error: Content is protected !!
Join WhatsApp Group