ಮೈಸೂರು ದಸರಾದಲ್ಲಿ ಹಾಸನ ಮಹಿಳಾ ತಂಡದಿಂದ ನಾಟಕ ಪ್ರದರ್ಶನ

Must Read

ಮೈಸೂರು ದಸರಾ ಮಹೋತ್ಸವ ಸಾಂಸ್ಕೃತಿಕ ಉಪ ಸಮಿತಿ ಪ್ರಾಯೋಜಕತ್ವದಲ್ಲಿ ಹಾಸನದ ಶ್ರೀ ಶಂಭುಲಿಂಗೇಶ್ವರ ಕಲಾವೃಂದ ಮಹಿಳಾ ತಂಡವು ಎಸ್. ಎಸ್. ಪುಟ್ಟೇಗೌಡ, ಶಂಭುನಾಥಪುರ, ಅರಕಲಗೂಡು ವಿರಚಿತ ಮಹಾತ್ಮ ಕನಕದಾಸ ನಾಟಕವನ್ನು ಪ್ರದರ್ಶಿಸಲಿದ್ದಾರೆ.

ಶ್ರೀಮತಿ ರಾಣಿ ಚರಾಶ್ರೀ ನಿದೇ೯ಶನದಲ್ಲಿ ಮೈಸೂರು ಪುರಭವನ ರಂಗ ವೇದಿಕೆಯಲ್ಲಿ ದಿನಾಂಕ 11-10-2024ರ ಶುಕ್ರವಾರ ಸಂಜೆ 6 ರಿಂದ 9 ಗಂಟೆಯವರೆಗೆ ಆಭಿನಯಿಸಲಾಗುವುದು. ನಾಟಕದ ಸಂಗೀತ ವಿದ್ವಾನ್ ಕಿರಗಸೂರು ರಾಜಪ್ಪ, ನಿರೂಪಣೆ ಗೊರೂರು ಆನಂತರಾಜು ಆವರದು.

ಹೆಚ್ಚಿನ ಸಂಖ್ಯೆಯಲ್ಲಿ ಕಲಾಭಿಮಾನಿಗಳು ಆಗಮಿಸಿ ಮಹಿಳಾ ಕಲಾತಂಡವನ್ನು ಪ್ರೋತ್ಸಾಹಿಸಲು ನಾಟಕದ ನಿದೇ೯ಶಕರು ಕೋರಿದ್ದಾರೆ.

Latest News

ಗುಣಾತ್ಮಕ ಶಿಕ್ಷಣದ ಮೌಲ್ಯವನ್ನು ಪ್ರತಿಬಿಂಬಿಸಿದ ಜ್ಞಾನ ಗಂಗೋತ್ರಿಯ ವಾರ್ಷಿಕ ಸ್ನೇಹ ಸಮ್ಮೇಳನ

ಸಂಸ್ಕಾರ ಮತ್ತು ಸಾಧನೆಯ ಅನನ್ಯ ಸಂಗಮವಾಗಿ ಮೂಡಿಬಂದ ‘ಸ್ಪಂದನ’ ಕಾರ್ಯಕ್ರಮಮೂಡಲಗಿ: ಕಳೆದ ಹಲವು ವರ್ಷಗಳಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇಕಡಾ ೧೦೦ರಷ್ಟು ಫಲಿತಾಂಶ ದಾಖಲಿಸುತ್ತಾ ಬಂದಿರುವ ರಾಜಾಪೂರ...

More Articles Like This

error: Content is protected !!
Join WhatsApp Group