ನಿಪ್ಪಾಣಿ ಮ್ಯಾಗ್ನಂ ಚಿತ್ರಮಂದಿರದಲ್ಲಿ ವಿರಾಟಪೂರ ವಿರಾಗಿ ಚಲನಚಿತ್ರಕ್ಕೆ ಚಾಲನೆ

Must Read

ನಿಪ್ಪಾಣಿ: ನಗರದ ಮ್ಯಾಗ್ನಂ ಚಿತ್ರಮಂದಿರದಲ್ಲಿ ಸಮಾಜದ ಸಂಜೀವಿನಿ ಕಾರಣಿಕ ಯುಗಪುರುಷ ಲಿಂ. ಹಾನಗಲ್ ಗುರು ಕುಮಾರೇಶ್ವರ ಶಿವಯೋಗಿಗಳ ಜೀವನಾಧಾರಿತ ಚಲನಚಿತ್ರ ವಿರಾಟಪೂರ ವಿರಾಗಿ ಚಲನಚಿತ್ರಕ್ಕೆ  ಖಡಕಲಾಟ ಅಪ್ಪನವರು ಚಾಲನೆ ನೀಡಿದರು.

ಕುಮಾರೇಶ್ವರ ವಿರಕ್ತಮಠದ ಒಡೆಯರಾದ ಶ್ರೀ ಮ ನಿ ಪ್ರ ಸ್ವ ಶಿವಬಸವ ಮಹಾಸ್ವಾಮಿಗಳು, ಹುಕ್ಕೇರಿ ಹಿರೇಮಠದಷ ಬ್ರ ಚಂದ್ರಶೇಖರ ಶಿವಾಚಾರ್ಯರು, ಯರನಾಳದ ಪ ಪೂ ಬ್ರಹ್ಮಾನಂದ ಅಜ್ಜನವರು ಚಲನಚಿತ್ರಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಚಿಕ್ಕೋಡಿ ಸಂಸದರಾದ ಅಣ್ಣಾಸಾಹೇಬ ಜೊಲ್ಲೆ, ಜ್ಯೋತಿ ಪ್ರಸಾದ್ ಜೊಲ್ಲೆ, ನಗರಾಧ್ಯಕ್ಷ  ಜಯವಂತ ಭಾಟಲೆ,ಸಭಾಪತಿ ರಾಜು ಗುಂದೇಶಾ, ನಗರಸೇವಕರಾದ ದೀಪಕ ಪಾಟೀಲ ಸಹಿತ, ವೀರಶೈವ ಮಹಾಸಭಾ ಸದಸ್ಯರು ಖಡಕಲಾಟ ಆಡಿ ಬೆನಾಡಿ 108 ವೈದಿಕ ಪಾಠಶಾಲೆ ವಿದ್ಯಾರ್ಥಿಗಳು ಸದ್ಭಕ್ತರು ಉಪಸ್ಥಿತರಿದ್ದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group