spot_img
spot_img

ಬೀದರ್, ಕಲಬುರ್ಗಿಯಲ್ಲಿ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ದಾಳಿ

Must Read

spot_img
- Advertisement -

ಬೀದರ – ಬೀದರ ವಲಯ ಅರಣ್ಯಾಧಿಕಾರಿ ಬಸವರಾಜ್ ಡಾಂಗೆ ಅವರ ಕಚೇರಿ ಮೇಲೆ ಬೆಳ್ಳಂಬೆಳಿಗ್ಗೆಯೇ ಲೋಕಾಯುಕ್ತ  ದಾಳಿ ನಡೆದಿದ್ದು ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ.

ಅಕ್ರಮ ಆಸ್ತಿ ಗಳಿಕೆ ಆರೋಪದಡಿ ದಾಳಿ ಮಾಡಿರುವ ಲೋಕಾಯುಕ್ತರು ಬಸವರಾಜ ಡಾಂಗೆ ಅವರ ಕಲಬುರಗಿ ಮನೆಯ ಮೇಲೂ ದಾಳಿ ನಡೆಸಿ ಅಕ್ರಮ ಆಸ್ತಿ ದಾಖಲೆ ಪತ್ರ ಪರಿಶೀಲನೆ ನಡೆಸುತ್ತಿದ್ದಾರೆ.

ಡಿವೈಎಸ್ಪಿ ಓಲೇಕಾರ ನೇತೃತ್ವದಲ್ಲಿ ಈ ದಾಳಿ ನಡೆದಿದೆ.


- Advertisement -

ವರದಿ: ನಂದಕುಮಾರ ಕರಂಜೆ, ಬೀದರ

- Advertisement -
- Advertisement -

Latest News

ಶರಣರ ಚರಿತ್ರೆ ಆಲಿಸುವದರಿಂದ ಜೀವನ ಪಾವನ; ಹಂಗರಗಿ

ಸಿಂದಗಿ: ಪುರಾಣ ಎಂಬುದು ಪುಂಡರಗೋಷ್ಠಿಯಲ್ಲ ಪುರಾಣ ಎಂದರೆ ಅಧ್ಯಾತ್ಮ ಶರಣರ ಬದುಕಿನ ಅರ್ಥ ತಿಳಿದುಕೊಂಡು ಅವರ ಹಾದಿಯಲ್ಲಿ ಸಾಗುವ ನಡೆ ಕಲಿಸುವ ಧರ್ಮದ ಪಾಠಶಾಲೆ ಇದ್ದಂತೆ...
- Advertisement -

More Articles Like This

- Advertisement -
close
error: Content is protected !!
Join WhatsApp Group