spot_img
spot_img

ಕೃಷಿ ಉತ್ಪನ್ನ ಮಾರುಕಟ್ಟಿ ಸವದತ್ತಿಯಲ್ಲಿ ಪರಿಸರ ಸ್ನೇಹಿ ಗಣೇಶನ ಪ್ರತಿಷ್ಠಾಪನೆ ಮತ್ತು ವಿಸರ್ಜನಾ ಕಾರ್ಯಕ್ರಮ

Must Read

spot_img
- Advertisement -

ಸವದತ್ತಿ – ಕೃಷಿ ಉತ್ಪನ್ನ ಮಾರುಕಟ್ಟೆ ಸವದತ್ತಿಯಲ್ಲಿ ಕಳೆದ 10 ವರ್ಷಗಳಿಂದ ಕಾರ್ಯಾಲಯದಲ್ಲಿ ಪ್ರತೀ ವರ್ಷ ಗಣೇಶ ಹಬ್ಬವನ್ನು ಆಚರಿಸುತ್ತಾ ಬಂದಿದ್ದು ಕೃಷಿ ಉತ್ಪನ್ನ ಮಾರುಕಟ್ಟೆ ಸವದತ್ತಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಪರಿಸರ ಸ್ನೇಹಿ ಗಣಪ ಅಂದರೆ ಮಣ್ಣಿನಿಂದಲೆ ಮಾಡಿದ ಮತ್ತು ಬಣ್ಣ ಹಚ್ಚಲಾರದ ಪರಿಸರ ಸ್ನೇಹಿ ಗಣೇಶನನ್ನು ಇಡುವುದರೊಂದಿಗೆ ಎಲ್ಲ ಇಲಾಖೆಗಳಿಗೂ ಮಾದರಿಯಾದ ಗಣೇಶ ಹಬ್ಬವನ್ನು ಆಚರಿಸುವ ಪದ್ಧತಿಯನ್ನು ನಿರಂತರವಾಗಿ ಮಾಡುತ್ತಾ ಬಂದಿದ್ದು ವಿಶೇಷತೆಯಾಗಿದೆ.

ಐದನೆಯ ದಿನದಂದು ಗಣೇಶನ ವಿಸರ್ಜನಾ ಕಾರ್ಯಕ್ರಮದಲ್ಲಿ ಕೃಷಿ ಉತ್ಪನ್ನ ಮಾರುಕಟ್ಟಿ ಸಮಿತಿಯ ಕಾರ್ಯದರ್ಶಿಗಳಾದ ಕೃಷ್ಣಕಾಂತ ಜೆ ನಾಯಕ, ಸಹಾಯಕ ಕಾರ್ಯದರ್ಶಿ ಪ್ರವೀಣ ಅಂಗಡಿ, ಮಾರುಕಟ್ಟೆ ಮೇಲ್ವಿಚಾರಕರಾದ ಸಿ ವ್ಹಿ ದಾಸರ,ಎಸ್ ಜಿ ಶಿಂದೆ.ಎಮ್ ವ್ಹಿ ಗದಗ ಉಪಸ್ಥಿತರಿದ್ದರು

- Advertisement -
- Advertisement -

Latest News

ಯೋಗ ಸ್ಪರ್ಧಾ ವಿಜೇತರಿಗೆ ಕಡಾಡಿ ಸನ್ಮಾನ

ಮೂಡಲಗಿ: ಗ್ರಾಮೀಣ ಪ್ರದೇಶದ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಯೋಗದಲ್ಲಿ ಅತ್ಯುತ್ತಮ ಸಾಧನೆ ಮಾಡುವ ಮೂಲಕ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದ್ದಾರೆ ಇಂತಹ ಪ್ರತಿಭೆಗಳು ಬೆಳಕಿಗೆ ಬಂದು ನಾಡಿನ...
- Advertisement -

More Articles Like This

- Advertisement -
close
error: Content is protected !!
Join WhatsApp Group