spot_img
spot_img

ಚಿಕ್ಕಸಿಂದಗಿ ಗ್ರಾಮದ ಶಾಲೆಯಲ್ಲಿ ಮಕ್ಕಳಿಗೆ ಮೊಟ್ಟೆ ವಿತರಣೆ

Must Read

spot_img
- Advertisement -

ಸಿಂದಗಿ: ಉತ್ತರ ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಕಡಿಮೆ ತೂಕವಿರುವ ಮಕ್ಕಳಿಗೆ ಬಾಳೆಹಣ್ಣು, ಮೊಟ್ಟೆಯನ್ನು ವಿತರಿಸಬೇಕು ಎನ್ನುವ ಸರಕಾರದ ಆದೇಶದಂತೆ ವಿತರಣೆ ಮಾಡಲಾಗುತ್ತದೆ ಎಂದು ಮುಖ್ಯಗುರುಮಾತೆ ವಿಜಯಲಕ್ಷ್ಮೀ ರೆಬಿನಾಳ ಹೇಳಿದರು.

ತಾಲೂಕಿನ ಚಿಕ್ಕಸಿಂದಗಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೊಟ್ಟೆ ಹಾಗೂ ಬಾಳೆಹಣ್ಣು ವಿತರಣೆ ಮಾಡಿ ಮಾತನಾಡಿದರು.

ತಾಲೂಕಿನ ಚಿಕ್ಕಸಿಂದಗಿ ಗ್ರಾಮದ  ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೊಟ್ಟೆ ಹಾಗೂ ಬಾಳೆಹಣ್ಣು ವಿತರಣೆ ಮಾಡಿ, ಕಲ್ಯಾಣ ಕರ್ನಾಟಕದ  ಜಿಲ್ಲೆಗಳು ಹಾಗೂ ವಿಜಯಪುರ ಜಿಲ್ಲೆಸೇರಿ ರಾಜ್ಯದಲ್ಲಿ 7 ಜಿಲ್ಲೆಗಳಲ್ಲಿ ಕಡಿಮೆ ತೂಕವಿರುವ 1 ರಿಂದ 8ನೇ ತರಗತಿಯ ವಿದ್ಯಾರ್ಥಿಗಳಿಗೆ ಮೊಟ್ಟೆ ಇಲ್ಲವೆ ಬಾಳೆಹಣ್ಣು ವಿತರಣೆಯನ್ನು ಡಿ.1 ರಿಂದಲೆ ಆರಂಭ ಮಾಡಲಾಗಿದೆ ಎಂದರು.

- Advertisement -

ಈ ಸಂದರ್ಭದಲ್ಲಿ ಸಹ ಶಿಕ್ಷಕರು ಹಾಗೂ ದೈಹಿಕ ಶಿಕ್ಷಕರು ಸೇರಿದಂತೆ ಇದ್ದರು.

- Advertisement -
- Advertisement -

Latest News

ಶ್ರೀ ಬಸವೇಶ್ವರ ಸೊಸಾಯಿಟಿಗೆ ರಜತ ಮಹೋತ್ಸವ ಸಂಭ್ರಮ

ಮೂಡಲಗಿ -ಪಟ್ಟಣದ ಶ್ರೀ ಬಸವೇಶ್ವರ ಅರ್ಬನ್ ಕೋ-ಆಪ್ ಕ್ರೆಡಿಟ್ ಸೊಸಾಯಿಟಿಗೆ ೨೫ ವರ್ಷಗಳು ಪೂರೈಸಿದ ಹಿನ್ನೆಲೆಯಲ್ಲಿ ಇದೇ ದಿ. ೨೫ ರಂದು ಸಂಭ್ರಮದ ಬೆಳ್ಳಿ ಮಹೋತ್ಸವ...
- Advertisement -

More Articles Like This

- Advertisement -
close
error: Content is protected !!
Join WhatsApp Group