spot_img
spot_img

ವಿಕ್ರಾಂತ ರೋಣ ಸಿನಿಮಾ ವೀಕ್ಷಿಸಿದ ಈರಣ್ಣ ಕಡಾಡಿ

Must Read

- Advertisement -

ನವದೆಹಲಿಯ ಚಾಣಕ್ಯಪುರಿಯ ಪಿವಿಆರ್‌ ಥಿಯೇಟರ್‌ನಲ್ಲಿ, ಕನ್ನಡದ “ವಿಕ್ರಾಂತ್ ರೋಣ” ಚಲನಚಿತ್ರದ ಪ್ರೀಮಿಯರ್ ಶೋ ಅನ್ನು ರಾಜ್ಯ ಸಭಾ ಸದಸ್ಯ ಹಾಗೂ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ವೀಕ್ಷಿಸಿದರು.

ಅವರ ಜೊತೆಗೆ ಅಭಿನಯ ಚಕ್ರವರ್ತಿ, ನಾಡಿನ ಹೆಮ್ಮೆಯ ನಟ ಕಿಚ್ಚ ಸುದೀಪ್ ಹಾಗೂ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವರಾದ ಪ್ರಲ್ಹಾದ ಜೋಶಿ ಇದ್ದರು.

ನಮ್ಮ ಮಾತೃಭಾಷೆ ಕನ್ನಡದ ಸಿನಿಮಾ ಅಂತಾರಾಷ್ಟ್ರೀಯ ಮಟ್ಟದಲ್ಲಿ ಬಿಡುಗಡೆಯಾಗಿರುವುದು ಸಂತಸದ ಸಂಗತಿ. ಈ ಸಿನಿಮಾ ಯಶಸ್ಸು ಕಾಣಲಿ ಎಂದು ಶುಭ ಹಾರೈಸುತ್ತೇನೆ ಎಂದು ಈರಣ್ಣ ಕಡಾಡಿ ಶುಭ ಹಾರೈಸಿದರು.

- Advertisement -
- Advertisement -

Latest News

ದಿನಕ್ಕೊಬ್ಬ ಶರಣ ಮಾಲಿಕೆ

ಕಿನ್ನರಿ ಬ್ರಹ್ಮಯ್ಯ ........................................... 12ನೇ ಶತಮಾನದ ಬಸವಾದಿ ಶಿವಶರಣರ ಕೀರ್ತಿವಾರ್ತೆಯನ್ನು ಕೇಳಿ ಪ್ರಭಾವಿತರಾಗಿ ನಾಡು ಹೊರನಾಡಿನಿಂದ ಅನೇಕ ಜನ ಶರಣರು ಕಲ್ಯಾಣಕ್ಕೆ ಬರಹತ್ತಿದರು. ಬಸವಣ್ಣನವರ ಸಮಕಾಲೀನರಾಗಿದ್ದ ಶರಣರಾದ ಗುಜರಾತದಿಂದ...
- Advertisement -

More Articles Like This

- Advertisement -
close
error: Content is protected !!
Join WhatsApp Group