spot_img
spot_img

ಹಿಂಡಲಗಾ ಬಿಜೆಪಿ ಕಾರ್ಯಾಲಯಕ್ಕೆ ಈಶ್ವರಪ್ಪ ಭೇಟಿ

Must Read

- Advertisement -

ಬೆಳಗಾವಿ – ಬಿಜೆಪಿ ಬೆಳಗಾವಿ ಗ್ರಾಮೀಣ ಮಂಡಳ ವಿಜಯ ನಗರ, ಹಿಂಡಲಗಾ ಕಾರ್ಯಾಲಯಕ್ಕೆ ಮಾಜಿ ಪಂಚಾಯತ ರಾಜ್ ಮಂತ್ರಿಯಾದ ಕೆ.ಎಸ್. ಈಶ್ವರಪ್ಪ ಶನಿವಾರ ಭೇಟಿ ಕೊಟ್ಟರು.

ಬಿಜೆಪಿ ಬೆಳಗಾವಿ ಗ್ರಾಮೀಣ ಮಂಡಳ ಅಧ್ಯಕ್ಷ ಧನಂಜಯ ಜಾಧವ ಅವರು ಈಶ್ವರಪ್ಪ ಅವರನ್ನು ಸ್ವಾಗತಿಸಿ ಸತ್ಕರಿಸಿದರು. ಈ ಸಮಯದಲ್ಲಿ ಉಪಸ್ಥಿತರಿದ್ದ ಬಿಜೆಪಿ ಎಲ್ಲ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುತ್ತಾ, ಬಿಜೆಪಿ ಬೆಳಗಾವಿ ಗ್ರಾಮೀಣ ಮಂಡಳ ಕಾರ್ಯಾಲಯವು ಕಾರ್ಯಕರ್ತರ ದಾನಶೂರ ಪ್ರವೃತ್ತಿಯಿಂದ ನಡೆಯುತ್ತದೆ ಎಂದು ಕೇಳಿ ಆನಂದ ವಾಯಿತು. ಇದರಲ್ಲಿ ಧನಂಜಯ ಜಾಧವ ಇವರ ಸಂಘಟನೆಯನ್ನು ಹೇಗೆ ಮಾಡಬೇಕೆಂದು ತಿಳಿಯುತ್ತದೆ. ನಾನೂ ಕೂಡಾ ಹೀಗೆಯೇ ಸಂಘಟನೆಯ ಮೂಲಕ ಬಂದ ವ್ಯಕ್ತಿಯನ್ನು ಬರುವ ಚುನಾವಣೆಯಲ್ಲಿ ಬಿಜೆಪಿಯ ಅಭ್ಯರ್ಥಿಯನ್ನಾಗಿ ಮಾಡಿದರೆ, ಈ ಗ್ರಾಮೀಣ ಕ್ಷೇತ್ರವು ಬಿಜೆಪಿಯದಾಗುತ್ತದೆ ಎಂದು ಹೇಳಿದರು.
ಈ ಸಮಯದಲ್ಲಿ ಬಿಜೆಪಿಯ ಎಲ್ಲ ಕಾರ್ಯಕರ್ತರು ಉಪಸ್ಥಿತರಿದ್ದರು.

- Advertisement -
- Advertisement -

Latest News

ಇದು ಇಂದಿನ ಹಾಸ್ಟೆಲ್ ಹುಡುಗ ಹುಡುಗಿಯರಿಗೆ ನಾವೆಲ್ಲ ಹೇಳಬೇಕಾದ ಖಾಸ್ ಬಾತ್

ಸರ್... ಓ ಸರ್...ಕಾಂಬಳೆ ಸರ್  ... ಸರ್ ನಮಸ್ಕಾರ್ರಿ ಆರಾಮ ಅದೀರಿ?? ನಾ ಯಾರ್ ಹೇಳ್ರಿ ಅನ್ನುತ್ತಿದ್ದಂತೆಯೇ ನಿವೃತ್ತಿ ಹೊಂದಿ ಐದಾರು ವರ್ಷ ಆಗಿದ್ದ ಬಿಸಿಎಮ್...
- Advertisement -

More Articles Like This

- Advertisement -
close
error: Content is protected !!
Join WhatsApp Group