spot_img
spot_img

ಆತ್ಮ ರಕ್ಷಣೆಗಾಗಿ ಪ್ರತಿಯೊಬ್ಬರು ಮನೆಯಲ್ಲಿ ಶಸ್ತ್ರಾಸ್ತ್ರ ಇಡುವುದು ಅನಿವಾರ್ಯ ; ಬಿಜೆಪಿ ಶಾಸಕ ಹೇಳಿಕೆ

Must Read

spot_img
- Advertisement -

ಬೀದರ: ಬದಲಾಗುತಿರುವ ಸನ್ನಿವೇಶಕ್ಕೆ ಅನುಗುಣವಾಗಿ ನಮ್ಮ ಹಿಂದೂ ಸಮಾಜ ಮತ್ತು ತಮ್ಮ ಆತ್ಮ ರಕ್ಷಣೆಗಾಗಿ ಪ್ರತಿಯೊಬ್ಬರ ಮನೆಯಲ್ಲಿ ಶಸ್ತ್ರಾಸ್ತ್ರ ಇಡುವುದು ಅನಿವಾರ್ಯವಾಗಿದೆ ಎಂದು ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ವಿವಾದಾತ್ಮಕ ಹೇಳಿಕೆಯನ್ನು ನೀಡಿದರು…

ಜಿಲ್ಲೆಯ  ಮನ್ನಾ ಏ ಖೇಳಿ ಗ್ರಾಮದ ಆರ್ಯಸಮಾಜದಲ್ಲಿ ದಯಾನಂದ ಸರಸ್ವತಿ ಅವರ 200ನೇ ಜನ್ಮ ದಿನೋತ್ಸವ ಹಾಗೂ ಆರ್ಯ ಸಮಾಜದ 150ನೇ ವರ್ಷದ ನಿಮಿತ್ತ ಕಾರ್ಯಕ್ರಮ ಆಯೋಜಿಸಲಾಗಿತ್ತು ಈ ಕಾರ್ಯಕ್ರಮದಲ್ಲಿ ಮಾತನಾಡಿದ ಬೀದರ ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಅವರು,ಆ ಕಡೆ ಪಾಕಿಸ್ತಾನ ಈ ಕಡೆ ಬಾಂಗ್ಲಾದೇಶ ಹಾಗು ಚೀನಾ ದೇಶ ಇದ್ದಿದ್ದ ಈ ಕಾರಣಕ್ಕೆ ನಾವು ಕೂಡ ಮನೆಯಲ್ಲಿ ಹತ್ಯಾರ ಇಡುವುದು ಅನಿವಾರ್ಯವಾಗಿದೆ..ಬದಲಾಗುತಿರುವ ಸನ್ನಿವೇಶಕ್ಕೆ ಅನುಗುಣವಾಗಿ ನಮ್ಮ ಹಿಂದೂ ಸಮಾಜ ಮತ್ತು ತಮ್ಮ ಆತ್ಮ ರಕ್ಷಣೆಗಾಗಿ ಪ್ರತಿಯೊಬ್ಬರ ಮನೆಯಲ್ಲಿ ಶಸ್ತ್ರಾಸ್ತ್ರ ಇಡುವುದು ಅನಿವಾರ್ಯ ಎಂದು ಹೇಳಿದರು.

ವರದಿ : ನಂದಕುಮಾರ ಕರಂಜೆ, ಬೀದರ

- Advertisement -

LEAVE A REPLY

Please enter your comment!
Please enter your name here

- Advertisement -

Latest News

ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಗೈದ ವಿಕಲಚೇತನರಿಗೆ ಗೌರವ ಪ್ರಶಸ್ತಿ ವಿತರಣೆ

ಮೈಸೂರು: ಏ.೧೦ ರಂದು ಮೈಸೂರಿನ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಕಾವ್ಯಶ್ರೀ ಚಾರಿಟೆಬಲ್ ಟ್ರಸ್ಟ ಸಹಯೋಗದಲ್ಲಿ ಜರುಗಿದ ಕರ್ನಾಟಕ ಸಾಂಸ್ಕೃತಿಕ ವೈಭವ  ಕಾರ್ಯಕ್ರಮದಲ್ಲಿ ರಾಜ್ಯ...
- Advertisement -

More Articles Like This

- Advertisement -
close
error: Content is protected !!
Join WhatsApp Group