spot_img
spot_img

ಸಾಲಬಾಧೆ ತಾಳದೆ ರೈತ ಆತ್ಮಹತ್ಯೆ

Must Read

- Advertisement -

ಬೀದರ – ಗಡಿ ಜಿಲ್ಲೆ ಬೀದರ್ ನ ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದಲ್ಲಿ ಸಾಲಬಾಧೆ ತಾಳಲಾರದೆ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಗುರುನಾಥ ಅಣ್ಣೆಪ್ಪ ಗಾಮಾ (52) ಮೃತ ರೈತ.

ಇವರು ಕೃಷಿ ಚಟುವಟಿಕೆಗಳಿಗಾಗಿ ಎಸ್.ಬಿ.ಐ ಬ್ಯಾಂಕ್ ನಲ್ಲಿ ರೂ 3 ಲಕ್ಷ, ಕೆಜಿಬಿ ಬ್ಯಾಂಕ್ ನಲ್ಲಿ ರೂ 1.20 ಲಕ್ಷ ಹಾಗೂ ಡಿಸಿಸಿ ಬ್ಯಾಂಕ್ ನಲ್ಲಿ ರೂ 1 ಲಕ್ಷ ಸೇರಿದಂತೆ ಖಾಸಗಿ ಹಣಕಾಸು ಸಂಸ್ಥೆಯಿಂದ ಸಾಲ ಪಡೆದಿದ್ದರು.

- Advertisement -

ಅದನ್ನು ತೀರಿಸುವ ಕುರಿತು ಯೋಚನೆ ಮಾಡುತ್ತಿದ್ದರು. ಇದರಿಂದ ಜಿಗುಪ್ಸೆಗೊಂಡು ತಮ್ಮ ಹೊಲದಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ಪತ್ನಿ ಭಾಲ್ಕಿ ಗ್ರಾಮೀಣ ಪೊಲೀಸ್‌ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

- Advertisement -
- Advertisement -

Latest News

ಭತ್ತದ ನಾಡು ಕೆ.ಆರ್.ನಗರ ಕಾವೇರಿ ತೀರದ ಅರ್ಕೇಶ್ವರ

ನಾವು ಕಪ್ಪಡಿ ದರ್ಶನ ಮಾಡಿಕೊಂಡು ಕೆ.ಆರ್.ನಗರದ ಅರ್ಕೇಶ್ವರ ದೇವಸ್ಥಾನ ನೋಡಲು ಪ್ರಯಾಣ ಮುಂದುವರೆಸಿದೆವು. ಕೆ.ಆರ್.ನಗರದಿಂದ ಹಾಸನ ರಸ್ತೆಯಲ್ಲಿ ಮೂರ್ನಾಲ್ಕು ಕಿ.ಮೀ. ದೂರದಲ್ಲಿ ಕಾವೇರಿ ನದಿಯ ದಂಡೆಯಲ್ಲಿ...
- Advertisement -

More Articles Like This

- Advertisement -
close
error: Content is protected !!
Join WhatsApp Group