spot_img
spot_img

ಸಿಡಿಲು ಬಡಿದು ರೈತ ಮಹಿಳೆ ಮತ್ತು ಮಗು ಸಾವು

Must Read

spot_img
- Advertisement -

ಬೀದರ: ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಖುದಾವಂದಪೂರ ಗ್ರಾಮದ ರೈತ ಮಹಿಳೆ ತನ್ನ ಮಗಳೊಂದಿಗೆ ಹೊಲದಿಂದ ಮನೆಗೆ ತೆರಳುವಾಗ ಸಿಡಿಲು ಬಡಿದು ಸಾವನ್ನಪ್ಪಿದ ದಾರುಣ ಘಟನೆ ರವಿವಾರ ಸಂಜೆ ಸಂಭವಿಸಿದೆ.

ಭಾಗ್ಯಶ್ರೀ ಗಂಡ ಭೀಮರಾವ ಮೇತ್ರೆ (32) ಮತ್ತು ಮಗು ವೈಶಾಲಿ ಮೇತ್ರೆ (9) ಮೃತಪಟ್ಟವರು. ಮಧ್ಯಾನ್ಹದಿಂದ ಸತತವಾಗಿ ಸುರಿಯುತ್ತಿರುವ ಮಳೆಯಲ್ಲಿ ಹೊಲದಲ್ಲಿಯೇ ಕಾಲ ಕಳೆದ ಮಹಿಳೆ ಮತ್ತು ಅವಳ ಮಗಳು ಸ್ವಲ್ಪ ಮಳೆ ನಿಂತ ಮೇಲೆ ಮನೆಗೆ ಹೋಗುವ ಸಂದರ್ಭದಲ್ಲಿ ಹೊಲದಲ್ಲಿಯೇ ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ.

ಸುದ್ದಿ ತಿಳಿದು ತಾಲೂಕು ದಂಡಾಧಿಕಾರಿ ಕಛೇರಿಯಿಂದ ಕಂದಾಯ ನಿರೀಕ್ಷಕರು ಘಟನಾ ಸ್ಥಳಕ್ಕೆ ತೆರಳಿ ಮಾಹಿತಿ ಕಲೆ ಹಾಕಿದರು. ಈ ಕುರಿತು ಮೆಹಕರ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
- Advertisement -

Latest News

ಬೆಂಗಳೂರು ಗೆಜ್ಜೆ ಹೆಜ್ಜೆ ತಂಡದಿಂದ ರಂಗೋತ್ಸವ

ರಂಗ ಕಾಯಕದಲ್ಲಿ 46 ವರ್ಷಗಳ ಅನುಭವ ಇರುವ ಬೆಂಗಳೂರಿನ ಗೆಜ್ಜೆ ಹೆಜ್ಜೆ ರಂಗತಂಡ ಮೂರು ದಿನ ಯುಗಾದಿ ನಾಟಕೋತ್ಸವ ವಾಗಿ ಅಪ್ಪ-ಮಗ ಹ್ಯಾಗ್ ಸತ್ತಾ -ನಿಂತ್ಕೋಳಿ...
- Advertisement -

More Articles Like This

- Advertisement -
close
error: Content is protected !!
Join WhatsApp Group