ಉಕ್ರೇನ ವೈದ್ಯಕೀಯ ವಿದ್ಯಾರ್ಥಿಗಳಿಗೆ ಸನ್ಮಾನ

Must Read

ಬೀದರ – ಯುದ್ಧಗ್ರಸ್ತ ಉಕ್ರೇನ್ ನಿಂದ ತಾಯಿನಾಡಿಗೆ ಮರಳಿದ ವೈದ್ಯಕೀಯ ವಿದ್ಯಾರ್ಥಿಗಳನ್ನು ಜಿಲ್ಲಾಡಳಿತ, ಪೊಲೀಸ್ ಇಲಾಖೆ ಹಾಗೂ ಜಿಲ್ಲಾ ಪಂಚಾಯತ್ ನಿಂದ ಸನ್ಮಾನಿಸಲಾಯಿತು.

ಅಮಿತ್, ವೈಷ್ಣವಿ, ಶಶಂಕ ಹಾಗೂ ವಿವೇಕ್ ಎಂಬ ವಿದ್ಯಾರ್ಥಿಗಳನ್ನು ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ಸನ್ಮಾನ ಕಾರ್ಯಕ್ರಮದಲ್ಲಿ ಸತ್ಕರಿಸಲಾಯಿತು. ಡಿಸಿ, ಎಸ್ಪಿ ಹಾಗೂ ಜಿಪಂ ಸಿಇಓ ಜೊತೆ ಉಕ್ರೇನ ನಲ್ಲಿ ಸಿಲುಕಿದ ವಿದ್ಯಾರ್ಥಿಗಳು ಸಂವಾದ ಕೂಡ ಹಮ್ಮಿಕೊಳ್ಳಲಾಗಿತ್ತು.ಡಿಸಿ ಗೋವಿಂದ್ ರೆಡ್ಡಿ,ಎಸ್ಪಿ ಕಿಶೋರ್ ಬಾಬು ಹಾಗೂ ಜಿಪಂ ಸಿಇಓ ಸೇರಿದಂತೆ ವಿದ್ಯಾರ್ಥಿಗಳ ಪೋಷಕರು ಸಂವಾದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಉಕ್ರೇನ ನಲ್ಲಿ ಸಿಲುಕಿದಾಗ ಅಲ್ಲಿನ ಸ್ಥಿತಿಯ ಬಗ್ಗೆ ತಮ್ಮ ಅನುಭವಗಳನ್ನು ನಾಲ್ಕು ಜನ ವಿದ್ಯಾರ್ಥಿಗಳು ಹಂಚಿಕೊಂಡರು.


ವರದಿ: ನಂದಕುಮಾರ ಕರಂಜೆ, ಬೀದರ

Latest News

ಗುಣಾತ್ಮಕ ಶಿಕ್ಷಣದ ಮೌಲ್ಯವನ್ನು ಪ್ರತಿಬಿಂಬಿಸಿದ ಜ್ಞಾನ ಗಂಗೋತ್ರಿಯ ವಾರ್ಷಿಕ ಸ್ನೇಹ ಸಮ್ಮೇಳನ

ಸಂಸ್ಕಾರ ಮತ್ತು ಸಾಧನೆಯ ಅನನ್ಯ ಸಂಗಮವಾಗಿ ಮೂಡಿಬಂದ ‘ಸ್ಪಂದನ’ ಕಾರ್ಯಕ್ರಮಮೂಡಲಗಿ: ಕಳೆದ ಹಲವು ವರ್ಷಗಳಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇಕಡಾ ೧೦೦ರಷ್ಟು ಫಲಿತಾಂಶ ದಾಖಲಿಸುತ್ತಾ ಬಂದಿರುವ ರಾಜಾಪೂರ...

More Articles Like This

error: Content is protected !!
Join WhatsApp Group