ಕಬ್ಬಿಗೆ ಬೆಂಕಿ; ಅಪಾರ ಹಾನಿ

Must Read

ಸಿಂದಗಿ: ತಾಲೂಕಿನ ಯಂಕಂಚಿ ಗ್ರಾಮದಲ್ಲಿ ಸಾಹೇಬಗೌಡ ಕೊಪ್ಪಳ ಎಂಬುವವರ ಹೊಲದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ 4 ಎಕರೆ ಕಬ್ಬು ಸುಟ್ಟು ಕರಕಲಾಗಿ ಸುಮಾರು ರೂ. 10 ಲಕ್ಷಕ್ಕೂ ಅಧಿಕ ಹಾನಿಯಾಗಿದೆ. ಅಲ್ಲದೆ ರೈತನಿಗೆ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ. ಸರಕಾರ ಕೂಡಲೇ ಸ್ಪಂದಿಸಬೇಕು ಎಂದು ಗ್ರಾಮಸ್ಥರಾದ ಸಂಗಮೇಶ ಮನ್ನಿಕಟ್ಟಿ, ಈಶಪ್ಪ ಕೊಪ್ಪಳ ಆಗ್ರಹಿಸಿದ್ದಾರೆ.

ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಲು ಹರಸಾಹಸ ಪಟ್ಟರು. ಅಲ್ಲದೆ ಗ್ರಾಮಲೆಕ್ಕಿಗ ಪ್ರಕಾಶ ಹುಡೆದ ಭೇಟಿ ನೀಡಿ ವರದಿ ಸಂಗ್ರಹಿಸಿ ತಹಶೀಲ್ದಾರ್ ಕಚೇರಿ ಸಲ್ಲಿಸಿದ್ದಾರೆ.

Latest News

ಕವನ : ಶ್ರದ್ಧೆ

ಶ್ರದ್ಧೆಶ್ರದ್ಧೆ ಎಂದರೆ ಕೇವಲ ನಂಬಿಕೆ ಅಲ್ಲ, ಸಾಧನೆಯ ಕೀಲಿ ಕೈ ಆಗಿದೆಯಲ್ಲ ಹೃದಯದಿಂದ ಹೊಮ್ಮುವ ಶಕ್ತಿ ಎಲ್ಲ ಕಣ್ಣಿಗೆ ಕಾಣದ ಅದ್ಭುತ ಅನುಭವದ ಬೆಲ್ಲ ಹೆಜ್ಜೆಗೆ ದಿಕ್ಕು ತೋರುವ ಬೆಳಕ ಸಾಧನೆಯ ಹಾದಿಯ...

More Articles Like This

error: Content is protected !!
Join WhatsApp Group