spot_img
spot_img

ಕಬ್ಬಿಗೆ ಬೆಂಕಿ; ಅಪಾರ ಹಾನಿ

Must Read

- Advertisement -

ಸಿಂದಗಿ: ತಾಲೂಕಿನ ಯಂಕಂಚಿ ಗ್ರಾಮದಲ್ಲಿ ಸಾಹೇಬಗೌಡ ಕೊಪ್ಪಳ ಎಂಬುವವರ ಹೊಲದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ 4 ಎಕರೆ ಕಬ್ಬು ಸುಟ್ಟು ಕರಕಲಾಗಿ ಸುಮಾರು ರೂ. 10 ಲಕ್ಷಕ್ಕೂ ಅಧಿಕ ಹಾನಿಯಾಗಿದೆ. ಅಲ್ಲದೆ ರೈತನಿಗೆ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ. ಸರಕಾರ ಕೂಡಲೇ ಸ್ಪಂದಿಸಬೇಕು ಎಂದು ಗ್ರಾಮಸ್ಥರಾದ ಸಂಗಮೇಶ ಮನ್ನಿಕಟ್ಟಿ, ಈಶಪ್ಪ ಕೊಪ್ಪಳ ಆಗ್ರಹಿಸಿದ್ದಾರೆ.

ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಲು ಹರಸಾಹಸ ಪಟ್ಟರು. ಅಲ್ಲದೆ ಗ್ರಾಮಲೆಕ್ಕಿಗ ಪ್ರಕಾಶ ಹುಡೆದ ಭೇಟಿ ನೀಡಿ ವರದಿ ಸಂಗ್ರಹಿಸಿ ತಹಶೀಲ್ದಾರ್ ಕಚೇರಿ ಸಲ್ಲಿಸಿದ್ದಾರೆ.

- Advertisement -
- Advertisement -

Latest News

ಇದು ಇಂದಿನ ಹಾಸ್ಟೆಲ್ ಹುಡುಗ ಹುಡುಗಿಯರಿಗೆ ನಾವೆಲ್ಲ ಹೇಳಬೇಕಾದ ಖಾಸ್ ಬಾತ್

ಸರ್... ಓ ಸರ್...ಕಾಂಬಳೆ ಸರ್  ... ಸರ್ ನಮಸ್ಕಾರ್ರಿ ಆರಾಮ ಅದೀರಿ?? ನಾ ಯಾರ್ ಹೇಳ್ರಿ ಅನ್ನುತ್ತಿದ್ದಂತೆಯೇ ನಿವೃತ್ತಿ ಹೊಂದಿ ಐದಾರು ವರ್ಷ ಆಗಿದ್ದ ಬಿಸಿಎಮ್...
- Advertisement -

More Articles Like This

- Advertisement -
close
error: Content is protected !!
Join WhatsApp Group