spot_img
spot_img

ಅಂತಾರಾಷ್ಟ್ರೀಯ ಕರಾಟೆಯಲ್ಲಿ ಪ್ರಥಮ

Must Read

spot_img
- Advertisement -

ಮೈಸೂರು -ನಗರದ ಸರಸ್ವತಿಪುರಂನಲ್ಲಿರುವ ಜ್ಞಾನೋದಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಕು.ರಿವ ಮಾನ್ಯ ಎಂ. ಇವರು ೬ನೇ ಅಂತಾರಾಷ್ಟ್ರೀಯ ಕರಾಟೆ ಮುಕ್ತ ಚಾಂಪಿಯನ್‌ಷಿಪ್-೨೦೨೪ರ ೭೬ ಕೆಜಿಯೊಳಗಿನ ‘ಕುಮಿತೆ’ ಹಾಗೂ ೧೯ ವರ್ಷದೊಳಗಿನ ‘ಕತಾ’ ವಿಭಾಗದಲ್ಲಿ ಭಾಗವಹಿಸಿ ಪ್ರಥಮ ಬಹುಮಾನ ಪಡೆದಿರುತ್ತಾರೆ.

ಈ ಸ್ಪರ್ಧೆಯು ಭಾರತ, ಶ್ರೀಲಂಕಾ, ಇಂಡೋನೇಷ್ಯಾ, ಓಮನ್, ಇರಾನ್, ಮಲೇಷಿಯಾ ರಾಷ್ಟ್ರಗಳ ಸಂಯುಕ್ತಾಶ್ರಯದಲ್ಲಿ ಇತ್ತೀಚೆಗೆ ನಡೆಯಿತು.

ರಿವ ಮಾನ್ಯ ಕರ್ನಾಟಕದಿಂದ ಎರಡೂ ವಿಭಾಗಗಳಲ್ಲಿ ಸ್ಪರ್ಧಿಸಿ, ಅಂತಾರಾಷ್ಟ್ರೀಯ ಬಹುಮಾನ ಪಡೆದ ವಿದ್ಯಾರ್ಥಿನಿಯಾಗಿದ್ದು, ರಾಷ್ಟ್ರ, ರಾಜ್ಯ ಹಾಗೂ ಕಾಲೇಜಿಗೆ ಕೀರ್ತಿ ತಂದ ರಿವ ಮಾನ್ಯ ಎಂ. ಅವರನ್ನು ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ-ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿ, ವಿದ್ಯಾರ್ಥಿಗಳು ಹೀಗೆ ಇನ್ನೂ ಹೆಚ್ಚಿನ ರೀತಯಲ್ಲಿ ಸಾಧನೆ ಮಾಡಲಿ ಎಂದು ಹಾರೈಸಿದ್ದಾರೆ.

- Advertisement -

 

- Advertisement -
- Advertisement -

Latest News

ಡಾ. ಹೇಮಾವತಿ ಸೋನೊಳ್ಳಿಯವರಿಗೆ ಪ್ರಶಸ್ತಿ

ಬೆಳಗಾವಿ - ಖ್ಯಾತ ಲೇಖಕಿ ಹಾಗೂ ಪೃಥ್ವಿ ಫೌಂಡೇಶನ್ ಅಧ್ಯಕ್ಷೆ ಡಾ. ಹೇಮಾವತಿ ಸೋನೊಳ್ಳಿ ಅವರ ಆತ್ಮ ಚರಿತ್ರೆ ಗೆ ಆಜೂರ ಪ್ರತಿಷ್ಠಾನದ ಪ್ರಶಸ್ತಿ ದೊರಕಿದೆ. ಸಮಾರಂಭವೊಂದರಲ್ಲಿ...
- Advertisement -

More Articles Like This

- Advertisement -
close
error: Content is protected !!
Join WhatsApp Group