ಗಡಿ ಜಿಲ್ಲೆ ಬೀದರನಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನ

Must Read

ಬೀದರ – ಬುಧವಾರ ನಡೆದ ಕಲ್ಯಾಣ ಕರ್ನಾಟಕ ಉತ್ಸವ ಸಂದರ್ಭದಲ್ಲಿ ರಾಷ್ಟ್ರಧ್ವಜವನ್ನು ಉಲ್ಟಾ ಹಾರಿಸಿದ ಘಟನೆ ಬೀದರನಲ್ಲಿ ನಡೆದಿದೆ.

ಬೀದರ ಹೃದಯ ಭಾಗದಲ್ಲಿ ಇರುವ ಸವಿತಾ ಸಮಾಜದ ಸಮುದಾಯ ಭವನದ ಮೇಲೆ ರಾಷ್ಟ್ರಧ್ವಜ ಉಲ್ಟಾ ಹಾರಿಸಿ ಅವಮಾನ ಮಾಡಲಾಗಿದೆ.

ಧ್ವಜ ಉಲ್ಟಾ ಹಾರಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಪುಲ್ ವೈರಲ್ ಆಗಿದೆ. ಬೀದರ ಮಾರ್ಕೆಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ವರದಿ : ನಂದಕುಮಾರ ಕರಂಜೆ, ಬೀದರ

Latest News

ಶಿರೀಷಗೆ ಗಡಿತಿಲಕ, ಶಶಿಗೆ ಜನ್ನಾ ಪ್ರಶಸ್ತಿ

ಬೆಳಗಾವಿ - ಇಲ್ಲಿಯ ಬಿ ಎ ಸನದಿ ಸಾಂಸ್ಕೃತಿಕ ಪ್ರತಿಷ್ಠಾನ ಕರ್ನಾಟಕ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಪ್ರತಿವರ್ಷ ಕೊಡಮಾಡುವ ಕನ್ನಡ ಗಡಿತಿಲಕ ಪ್ರಶಸ್ತಿಗೆ ಶಿರೀಷ ಅವರು ಆಯ್ಕೆಯಾಗಿದ್ದಾರೆ...

More Articles Like This

error: Content is protected !!
Join WhatsApp Group