ಮೂಡಲಗಿ – ವಿಶ್ವ ಹಿಂದೂ ಪರಿಷತ್ ವತಿಯಿಂದ ಮೂಡಲಗಿ ತಾಲೂಕಾ ವಿಶ್ವಹಿಂದು ಪರಿಷತ್ ಅಧ್ಯಕ್ಷರಾದ ಪ್ರಕಾಶ ಮಾದರ ಅವರಿಂದ ಬಡ ಅಂಗವಿಕಲರಿಗೆ ಆಹಾರ ಧಾನ್ಯಗಳ ಕಿಟ್ ಗಳನ್ನು ವಿತರಣೆ ಮಾಡಲಾಯಿತು.
ಬೆಳಗಾವಿ: "ಎಲ್ಲರಂತೆ ವಿಕಲಚೇತನರು ಬಾಳ್ವೆ ನಡೆಸುವಂತಾಗಬೇಕು.ವಿಕಚೇತನರಿಗೆ ಅನುಕಂಪದ ಬದಲು ಅವಕಾಶ ನೀಡುವ ಅಗತ್ಯವಿದೆ. ಶಾಲಾ ಸಿದ್ಧತಾ ಕೇಂದ್ರಗಳ ಬಲವರ್ಧನೆ ಕೂಡ ಅವಶ್ಯಕ. ಈ ತರಬೇತಿ ಸದುಪಯೋಗ...