ಜೂ.30ರಂದು ಬೃಹತ್ ಉಚಿತ ಕಣ್ಣಿನ ತಪಾಸಣಾ ಶಿಬಿರ

Must Read

ಮೈಸೂರು -ನಗರದ ಜಿಲ್ಲಾ ಅಂಧತ್ವ ನಿಯಂತ್ರಣಾ ಸಂಸ್ಥೆ ಹಾಗೂ ಅಶೋಕಪುರಂನ ವಿನಾಯಕ ಕ್ರೀಡಾ ಹಾಗೂ ಸಮಾಜ ಸೇವಾ ಸಂಸ್ಥೆ, ಸರ್ಕಾರಿ ಆಸ್ಪತ್ರೆ, ಅಶೋಕಪುರಂ, ಜಯನಗರ ಮತ್ತು ಕೊಯಮತ್ತೂರು ಅರವಿಂದ ಕಣ್ಣಿನ ಆಸ್ಪತ್ರೆ ಇವರುಗಳ ಸಂಯುಕ್ತಾಶ್ರಯದಲ್ಲಿ ಜೂ.30ರಂದು ಭಾನುವಾರ ಬೆಳಿಗ್ಗೆ 9 ಗಂಟೆಗೆ ಅಶೋಕಪುರಂನ 6ನೇ ಕ್ರಾಸ್‍ನಲ್ಲಿರುವ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ.

ತಪಾಸಣಾ ಶಿಬಿರಕ್ಕೆ ಆಗಮಿಸುವವರು ದಿ.30-06-2024ರೊಳಗಾಗಿ ತಮ್ಮ ವಿಳಾಸ ಹಾಗೂ ಮೊಬೈಲ್ ನಂಬರ್‍ನೊಂದಿಗೆ ನೊಂದಾಯಿಸಿಕೊಳ್ಳಬಹುದು.

ಹೆಚ್ಚಿನ ಮಾಹಿತಿಗಾಗಿ ಮೊಬೈಲ್ 9900095293, 9886767508, 776091758 ಇವರನ್ನು ಸಂಪರ್ಕಿಸಬಹುದು

Latest News

ಕವನ : ಹೃದಯ ವೀಣೆ

ಹೃದಯ ವೀಣೆಶುರುವಾಗಿದೆ ಆಸೆಗಳ ಆಂದೋಲನ ಅತಿಯಾಗಿ ಹೇಳಲಾಗದೆ ಉಳಿದಿವೆ ಅದೆಷ್ಟೋ ಮಾತುಗಳು ಮುದುರಿ ಹೋಗಿವೆ ಎದೆಯ ಗೂಡೊಳಗೆ ಬಂದೊಮ್ಮೆ ಮೀಟು ಹೃದಯ ವೀಣೆ ಕಾಯುತಿವೆ ನಿನ್ನ ಬರುವಿಗಾಗಿ ಭಾವಲತೆಗಳು ನೀ ಬಂದು ಸಂತೈಸು ಮಿಡಿಯುವ ಮನವ ಬಂದುಬಿಡೊಮ್ಮೆ ಅಂತರಂಗದ ಹೂ ಬನಕೆ ಮಧುವರಿಸಿ ಬರುವ ದುಂಬಿಯಂತೆ ಮಿಲನವಾಗಲಿ ಮಧುರ ಪ್ರೇಮಕಾವ್ಯ ಕಾಯುತಿದೆ ಮನವು ಬಾಹುಬಂಧನದ ಬೆಸುಗೆ ತವಕದ...

More Articles Like This

error: Content is protected !!
Join WhatsApp Group