spot_img
spot_img

ಶಿವಮೊಗ್ಗದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Must Read

- Advertisement -

ಶಿವಮೊಗ್ಗ– ಸರ್ಜಿ ಆಸ್ಪತ್ರೆಗಳ ಸಮೂಹ ಹಾಗೂ ಸರ್ಜಿ ಫೌಂಡೇಶನ್ ವತಿಯಿಂದ ಇದೇ ದಿ.೨೬ ರಂದು ಶನಿವಾರ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ನಗರದ ವೆಂಕಟೇಶ ನಗರದ ಅನಕೃ ರಸ್ತೆಯ ೩ ನೇ ತಿರುವಿನಲ್ಲಿರುವ ಬಸವಕೇಂದ್ರದಲ್ಲಿ ಚಿಂತನ ಕಾರ್ತಿಕ – ೨೦೨೨ ಸಮಾರೋಪ, ಗಣಪರ್ವ ಕಾರ್ಯಕ್ರಮದ ಅಡಿಯಲ್ಲಿ ಹಮ್ಮಿಕೊಳ್ಳಲಾಗಿದೆ.

ಶಿಬಿರದಲ್ಲಿ ಜನರಲ್ ಫಿಜಿಶಿಯನ್, ಸ್ತ್ರೀ ರೋಗ ತಜ್ಞರು, ಮೂಳೆ ರೋಗ ತಜ್ಞರು, ಮಕ್ಕಳ ತಜ್ಞರು ಹಾಗೂ ಮಧುಮೇಹ ತಜ್ಞರು ತಪಾಸನೆ ಮಾಡುವರು.

ಸಮಾರಂಭದ ಸಾನ್ನಿಧ್ಯವನ್ನು ಶ್ರೀ ಬಸವ ಮರುಳಸಿದ್ಧ ಸ್ವಾಮೀಜಿ ವಹಿಸುವರು.

- Advertisement -

ನೇತೃತ್ವವನ್ನು ಸರ್ಜಿ ಸಮೂಹ ಆಸ್ಪತ್ರೆಗಳ ಚೇರ್ಮನ್ ಡಾ.ಧನಂಜಯ ಸರ್ಜಿ ವಹಿಸುವರು.

ಹೆಚ್ಚಿನ ಮಾಹಿತಿಗಾಗಿ ಮೊ. ಸಂಖ್ಯೆ- ೮೮೬೭೯೧೯೮೫೯ ಹಾಗೂ ೯೯೬೪೧೭೬೩೦೨ ಸಂಪರ್ಕಿಸಲು ಕೋರಲಾಗಿದೆ.

- Advertisement -
- Advertisement -

Latest News

ಎಲ್ಲರಂತೆ ವಿಕಲಚೇತನರು ಬಾಳ್ವೆ ನಡೆಸುವಂತಾಗಬೇಕು- ಸಲೀಂ ನದಾಫ

ಬೆಳಗಾವಿ: "ಎಲ್ಲರಂತೆ ವಿಕಲಚೇತನರು ಬಾಳ್ವೆ ನಡೆಸುವಂತಾಗಬೇಕು.ವಿಕಚೇತನರಿಗೆ ಅನುಕಂಪದ ಬದಲು ಅವಕಾಶ ನೀಡುವ ಅಗತ್ಯವಿದೆ. ಶಾಲಾ ಸಿದ್ಧತಾ ಕೇಂದ್ರಗಳ ಬಲವರ್ಧನೆ ಕೂಡ ಅವಶ್ಯಕ. ಈ ತರಬೇತಿ ಸದುಪಯೋಗ...
- Advertisement -

More Articles Like This

- Advertisement -
close
error: Content is protected !!
Join WhatsApp Group