ಹಳೆಯ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ

Must Read

ಹುಬ್ಬಳ್ಳಿ: ಧಾರವಾಡ ಕ್ಯಾರಕೊಪ್ಪದಲ್ಲಿನ ಜವಾಹರ ನವೋದಯ ವಿದ್ಯಾಲಯದ 4ನೇ ಬ್ಯಾಚ್ (1990) ನ ಹಳೆಯ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಹಾಗೂ ಕರೊನಾ ವಾರಿಯರ್ ವೈದ್ಯರಿಗೆ ಸನ್ಮಾನ ಕಾರ್ಯಕ್ರಮ ಗೋವಾದಲ್ಲಿ ನಡೆಯಲಿದೆ.

ಅ. 2 ರಂದು ಬೆಳಗ್ಗೆ ೧೧ ಕ್ಕೆ ಈ ಕಾರ್ಯಕ್ರಮ ಏರ್ಪಾಟಾಗಿದ್ದು ಇಲ್ಲಿ ಅಧ್ಯಯನ ಮಾಡಿದ ಅದೆಷ್ಟೋ ವಿದ್ಯಾರ್ಥಿಗಳು ದೇಶ, ವಿದೇಶದಲ್ಲಿ ಕೆಲಸ ಮಾಡುತ್ತಿದ್ದಾರೆ. ಅಪರೂಪದ ಸಮ್ಮಿಲನದಲ್ಲಿ ಆಸಕ್ತರು ಭಾಗವಹಿಸಲು ವಿಶಾಲ್ ಕಮಟೆ, ಬಸವರಾಜ ಹಿರೇಮಠ ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.

Latest News

ಬೆಳ್ಳಿ ಬಂಗಾರ ಕದ್ದ ಖದೀಮರ ಹೆಡೆಮುರಿ ಕಟ್ಟಿದ ಗೋಕಾಕ ಪೋಲಿಸರು

ಗೋಕಾಕ ನಗರದ ಬೀಗ ಹಾಕಿದ್ದ ಮನೆಯೊಂದರ ಕೀಲಿ ಮುರಿದು ಬೆಳ್ಳಿ ಬಂಗಾರ ಸೇರಿದಂತೆ ನಗದು ಹಣ ಕದ್ದು ಪರಾರಿಯಾಗಿದ್ದ ಕುಖ್ಯಾತ ಖದೀಮರನ್ನು ಗೋಕಾಕ ಪೋಲಿಸರು ಬಂಧಿಸುವಲ್ಲಿ...

More Articles Like This

error: Content is protected !!
Join WhatsApp Group