spot_img
spot_img

ಜಯಶ್ರೀ ಅಬ್ಬಿಗೇರಿಗೆ ಗಡಿನಾಡ ಶಿರೋಮಣಿ ಪ್ರಶಸ್ತಿ

Must Read

- Advertisement -

ಬೆಳಗಾವಿ – ಅಥಣಿಯಲ್ಲಿ ನಡೆಯುವ ಗಡಿನಾಡ ಕನ್ನಡ ಸಾಂಸ್ಕೃತಿಕ ಸಂಭ್ರಮದಲ್ಲಿ ಕೊಡ ಮಾಡುವ ಗಡಿನಾಡ ಶಿರೋಮಣಿ ಪ್ರಶಸ್ತಿಯು ಪ್ರಕಟಗೊಂಡಿದ್ದು, ಬೈಲಹೊಂಗಲ ತಾಲ್ಲೂಕಿನ ಸರಕಾರಿ ಪದವಿ ಪೂರ್ವ ಕಾಲೇಜು ನಾಗನೂರ ಇಲ್ಲಿಯ ಇಂಗ್ಲೀಷ್ ಉಪನ್ಯಾಸಕರಾದ ಜಯಶ್ರೀ ಅಬ್ಬಿಗೇರಿಯವರಿಗೆ ನೀಡಲಾಗಿದೆ.

ಜಯಶ್ರೀಯವರ ಅಮೋಘ ಸಾಹಿತ್ಯ ಸೇವೆಯನ್ನು ಪರಿಗಣಿಸಿ ರಾಜ್ಯೋತ್ಸವ ಪ್ರಶಸ್ತಿಯನ್ನು ನವಂಬರ್ 27 ರಂದು ಆರ್ ಎಚ್ ಕುಲಕರ್ಣಿ ಸಭಾಭವನದಲ್ಲಿ ಗಣ್ಯರ ಸಮ್ಮುಖದಲ್ಲಿ ನೀಡಿ ಗೌರವಿಸಲಾಗುತ್ತಿದೆ ಎಂದು ಕನ್ನಡಿಗರ ಸಾಹಿತ್ಯ ಮತ್ತು ಸಾಂಸ್ಕೃತಿಕ ಟ್ರಸ್ಟ್ (ರಿ) ಚಮಕೇರಿ ಅಧ್ಯಕ್ಷರಾದ ಮಹಾದೇವ ಬಿರಾದರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -
- Advertisement -

Latest News

ಎಲ್ಲರಂತೆ ವಿಕಲಚೇತನರು ಬಾಳ್ವೆ ನಡೆಸುವಂತಾಗಬೇಕು- ಸಲೀಂ ನದಾಫ

ಬೆಳಗಾವಿ: "ಎಲ್ಲರಂತೆ ವಿಕಲಚೇತನರು ಬಾಳ್ವೆ ನಡೆಸುವಂತಾಗಬೇಕು.ವಿಕಚೇತನರಿಗೆ ಅನುಕಂಪದ ಬದಲು ಅವಕಾಶ ನೀಡುವ ಅಗತ್ಯವಿದೆ. ಶಾಲಾ ಸಿದ್ಧತಾ ಕೇಂದ್ರಗಳ ಬಲವರ್ಧನೆ ಕೂಡ ಅವಶ್ಯಕ. ಈ ತರಬೇತಿ ಸದುಪಯೋಗ...
- Advertisement -

More Articles Like This

- Advertisement -
close
error: Content is protected !!
Join WhatsApp Group