spot_img
spot_img

ಗಾಂಧೀ ಶಾಂತಿ ಪ್ರತಿಷ್ಠಾನದ ಪದಾಧಿಕಾರಿಗಳ ಆಯ್ಕೆ

Must Read

spot_img

ಬೆಂಗಳೂರು – ಬೆಂಗಳೂರು ಗಾಂಧೀ ಶಾಂತಿ ಪ್ರತಿಷ್ಠಾನವು 2020-2023 ರ ವರೆಗಿನ 3 ವರ್ಷದ ಅವಧಿಗೆ ಅಧ್ಯಕ್ಷರಾಗಿ ಹಿರಿಯ ಗಾಂಧಿ ಚಿಂತಕ ಶ್ರೀ ಜೀರಿಗೆ ಲೋಕೇಶ್, ಗೌರವ ಉಪಾಧ್ಯಕ್ಷರಾಗಿ ಪ್ರೊ.ಮಲ್ಲೇಪುರಂ ಜಿ. ವೆಂಕಟೇಶ, ವಿಶ್ರಾಂತ ಕುಲಪತಿಗಳು, ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯ, ಗೌರವ ಕಾರ್ಯದರ್ಶಿಗಳಾಗಿ ಡಾ.ಸತ್ಯಮಂಗಲ ಮಹಾದೇವ, ಕವಿಗಳು ಮತ್ತು ಸಂಶೋಧಕರು, ಗೌರವ ಖಜಾಂಚಿಗಳಾಗಿ ಡಾ.ರಾಮಲಿಂಗೇಶ್ವರ ಎಸ್.(ಸಿಸಿರಾ), ಸಾಂಸ್ಕೃತಿಕ ಸಂಘಟಕರು ಇವರುಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

ನಾಡೋಜ ಡಾ. ವೂಡೇ ಪಿ.ಕೃಷ್ಣ ಅಧ್ಯಕ್ಷರು, ಕರ್ನಾಟಕ ಗಾಂಧೀ ಸ್ಮಾರಕ ನಿಧಿ ಪ್ರೊ. .ಚಂದ್ರಿಕಾ ಪುರಾಣಿಕ್, ನಿವೃತ್ತ ಪ್ರಾಂಶುಪಾಲರು ಇವರು ಕಾರ್ಯಕಾರಿ ಸಮಿತಿ ಸದಸ್ಯರಾಗಿರುತ್ತಾರೆ.

- Advertisement -
- Advertisement -

Latest News

ವಿದ್ಯುತ್ ಕಳ್ಳತನ ಮಹಾಪರಾಧ: ಎಇಇ ಧರೆಪ್ಪಗೋಳ

ಸಿಂದಗಿ: ವಿದ್ಯುತ್ ಕಳ್ಳತನ ಮಹಾಪರಾಧ, ಕಳ್ಳತನ ಮಾಡಿದ ಗ್ರಾಹಕರಿಗೆ ಜೈಲುವಾಸ ಮತ್ತು ದಂಡ ಕಟ್ಟಿಟ್ಟಬುತ್ತಿ ಎಂದು ಸಿಂದಗಿ ಸಹಾಯಕ ಕಾರ್ಯನಿರ್ವಾಹಕ ವಿಶಾಲ್ ಧರೆಪ್ಪಗೋಳ ಹೇಳಿದರು. ತಾಲೂಕಿನ ಮೋರಟಗಿ...
- Advertisement -

More Articles Like This

- Advertisement -
close
error: Content is protected !!