spot_img
spot_img

ಸಿನಿಮೀಯ ರೀತಿಯಲ್ಲಿ ಬ್ಯಾಂಕ್ ದರೋಡೆ ; ಸಿಬ್ಬಂದಿ ಗುಂಡೇಟಿಗೆ ಬಲಿ

Must Read

spot_img
- Advertisement -

ಬೀದರ – ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಮುಖ್ಯ ಕಚೇರಿಯ ಮುಂದೆ ಸಿನಿಮೀಯ ಮಾದರಿಯಲ್ಲಿ ಹಣ ದರೋಡೆ ನಡೆದಿದ್ದು ದುಷ್ಕರ್ಮಿಗಳು ಹಾರಿಸಿದ ಗುಂಡಿಗೆ ಸಿಎಂಸಿ ಸಿಬ್ಬಂದಿಯೊಬ್ಬರು ಸ್ಥಳದಲ್ಲೇ ಮೃತರಾಗಿದ್ದಾರೆ.

ಹಾಡುಹಗಲೇ ಕ್ಷಣಾರ್ಧದಲ್ಲಿ ನಡೆದ ಈ ಹಗಲುದರೋಡೆಯಲ್ಲಿ ಸಿಎಂಸಿ ವಾಹನದಲ್ಲಿ ತರಲಾಗಿದ್ದ ೯೫ ಲಕ್ಷ ಹಣವನ್ನು ಎಗರಿಸಿ ದರೋಡೆಕೋರರು ಪರಾರಿಯಾಗಿದ್ದಾರೆ.

ಸ್ಥಳಕ್ಕೆ ಬೀದರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ ಗುಂಟಿ ಹಾಗೂ ಅಡಿಷನಲ್ ಎಸ್ ಪಿ ಚಂದ್ರಕಾಂತ ಪೂಜಾರಿ ಭೇಟಿ ನೀಡಿ, ಸಿಸಿ ಟಿವಿ ಸೇರಿದಂತೆ ಹಲವು ರೀತಿಯ ಪರಿಶೀಲನೆ ನಡೆಸಿದ್ದಾರೆ.

- Advertisement -

ವರದಿ : ನಂದಕುಮಾರ ಕರಂಜೆ, ಬೀದರ

- Advertisement -

LEAVE A REPLY

Please enter your comment!
Please enter your name here

- Advertisement -

Latest News

ಅವಿರತ ಕಲಾಸೇವೆ ಮುಂದೊಮ್ಮೆ ಗುರುತಿಸಲ್ಪಡುತ್ತದೆ – ಪತ್ರಕರ್ತ ಪತ್ತಾರ

ಮೂಡಲಗಿ :ಕಲೆ ಎಂಬುದು ಯಾರ ಸ್ವತ್ತಲ್ಲ, ಸ್ವಾರ್ಥವಿಲ್ಲದ ಅವಿರತ ಕಲಾ ಸೇವೆ ಮುಂದೊಂದು ದಿನ ಗುರುತಿಸಲ್ಪಟ್ಟು, ಪದವಿ ಸನ್ಮಾನಗಳು ತಾನಾಗಿಯೇ ಅರಸಿ ಬರುತ್ತವೆ ಎಂದು ಪತ್ರಕರ್ತ...
- Advertisement -

More Articles Like This

- Advertisement -
close
error: Content is protected !!
Join WhatsApp Group