spot_img
spot_img

ಪ್ರತಿಯೊಬ್ಬರೂ ಲಸಿಕೆ ಪಡೆಯಿರಿ: ಈರಪ್ಪ ಢವಳೇಶ್ವರ

Must Read

spot_img
- Advertisement -

ಮೂಡಲಗಿ: ಕೊರೋನಾ ಮುನ್ನೆಚ್ಚರಿಕೆಗಾಗಿ ಪ್ರತಿಯೊಬ್ಬರೂ ಮಾಸ್ಕ ಧರಿಸುವುದರ ಜೊತೆಗೆ ಕೋವಿಡ್ ಲಸಿಕೆ ಪಡೆಯುವುದು ಕೂಡ ಅಷ್ಟೇ ಮಹತ್ವವಾಗಿದೆ ಎಂದು ಸಮಾಜ ಸೇವಕ ಈರಪ್ಪ ಢವಳೇಶ್ವರ ಹೇಳಿದರು.

ಶನಿವಾರದಂದು ಇಲ್ಲಿನ ವಾರ್ಡ ನಂ 3ರ ಅಂಬೇಡ್ಕರ ಭವನದಲ್ಲಿ ಕೋವಿಡ್ ಲಸಿಕಾ ಶಿಬೀರದಲ್ಲಿ ಲಸಿಕೆ ಪಡೆಯಲು ಬಂದ ಸಾರ್ವಜನಿಕರಿಗೆ 250 ಮಾಸ್ಕ ವಿತರಿಸಿ ಮಾತನಾಡಿದ ಅವರು, ಎಲ್ಲರೂ ಲಸಿಕೆ ಪಡೆದು ಕೊರೋನಾ ಮುಕ್ತ ದೇಶವಾಗಲು ಸಹಕರಿಸಿ, ಇಲ್ಲಿನ ಜನತೆಗೆ ಲಸಿಕೆ ಪಡೆಯಲು ಈ ಅವಕಾಶ ಕಲ್ಪಿಸಲಾಗಿದೆ ಹೆದರದೆ ಲಸಿಕೆ ಪಡೆಯಬೇಕೆಂದು ಸಲಹೆ ನೀಡಿದರು.

ಆರೋಗ್ಯ ಸಿಬ್ಬಂದಿಗಳಾದ ಶಿವಲಿಂಗ ಪಾಟೀಲ, ವಿಠ್ಠಲ ಪಾಟೀಲ, ಚೇತನ ನಿಶಾನಿಮಠ, ರೂಪಾ ಹಲಸಪ್ಪಗೋಳ, ಎನ್ ಆರ್ ಯಮಕನಮರ್ಡಿ, ಹಾಗೂ ಆಶಾ ಕಾರ್ಯಕರ್ತೆಯರಾದ ನಿರ್ಮಲ ದರೂರ, ಶೋಭಾ ಶಾಬನ್ನವರ, ಎಲ್ ಎಸ್ ಕುದರಿ ಕಾರ್ಯ ನಿರ್ವಹಿಸಿದರು.

- Advertisement -

ಮುಖಂಡರಾದ ಮರೆಪ್ಪ ಮರೆಪ್ಪಗೋಳ, ಶಿವಪ್ಪ ಚಂಡಕಿ, ಗುರು ಗಂಗನ್ನವರ, ಚಂದ್ರಕಾಂತ ದರೂರ ಇದ್ದರು.

ಈ ಶಿಬಿರದಲ್ಲಿ 250 ಜನತೆ ಕೋವಿಡ್ ಲಸಿಕೆ ಪಡೆದರು.

- Advertisement -
- Advertisement -

Latest News

ಯೋಗ ಸ್ಪರ್ಧಾ ವಿಜೇತರಿಗೆ ಕಡಾಡಿ ಸನ್ಮಾನ

ಮೂಡಲಗಿ: ಗ್ರಾಮೀಣ ಪ್ರದೇಶದ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಯೋಗದಲ್ಲಿ ಅತ್ಯುತ್ತಮ ಸಾಧನೆ ಮಾಡುವ ಮೂಲಕ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದ್ದಾರೆ ಇಂತಹ ಪ್ರತಿಭೆಗಳು ಬೆಳಕಿಗೆ ಬಂದು ನಾಡಿನ...
- Advertisement -

More Articles Like This

- Advertisement -
close
error: Content is protected !!
Join WhatsApp Group