spot_img
spot_img

ರಾಜಯೋಗಿನಿ ಬ್ರಹ್ಮಾಕುಮಾರಿ ದಾನೇಶ್ವರೀಜೀಯವರಿಗೆ ಸದ್ಭಾವನಾ ಪ್ರಶಸ್ತಿ

Must Read

- Advertisement -

ಚಾಮರಾಜನಗರ– ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ, ಬೆಂಗಳೂರು ಇವರ ವತಿಯಿಂದ ಸ್ವಾಮಿ ವಿವೇಕಾನಂದರ 161ನೇ ಜಯಂತ್ಯುತ್ಸವದ ಅಂಗವಾಗಿ 36 ಜಿಲ್ಲೆಗಳಲ್ಲಿ, ಚಾಮರಾಜನಗರ ಜಿಲ್ಲೆಯಿಂದ ಆಧ್ಯಾತ್ಮಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಅಂತಾರಾಷ್ಟ್ರೀಯ ಆಧ್ಯಾತ್ಮಿಕ ಸಂಸ್ಥೆ ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದ ಮುಖ್ಯ ಸಂಚಾಲಕಿ ರಾಜಯೋಗಿನಿ ಬ್ರಹ್ಮಾಕುಮಾರಿ ದಾನೇಶ್ವರೀಜೀಯವರು ಸ್ವಾಮಿ ವಿವೇಕಾನಂದ ರಾಷ್ಟ್ರ ರಾಜ್ಯ ಸದ್ಭಾವನಾ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಭಾನುವಾರ 28 ರಂದು ಸಂಜೆ 5ಗಂಟೆಗೆ ವಿಜಯಪುರ ಜಿಲ್ಲೆಯ  ಮುದ್ದೇಬಿಹಾಳ ವ್ಹಿ.ಬಿ.ಸಿ. ಹೈಸ್ಕೂಲ್ ಮೈದಾನದ ಸಿದ್ದೇಶ್ವರ ಬೃಹತ್ ವೇದಿಕೆಯಲ್ಲಿ ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ ಎಂದು ಓಂ ಶಾಂತಿ ನ್ಯೂಸ್ ಸರ್ವಿಸ್ ನ ಬಿಕೆ ಆರಾಧ್ಯ  ತಿಳಿಸಿದ್ದಾರೆ

- Advertisement -
- Advertisement -

Latest News

ಮೈಸೂರು ರೋಟರಿ ಐವರಿ ಸಿಟಿ ವತಿಯಿಂದ ಮಾರ್ಗದರ್ಶಕ ಪ್ರಶಸ್ತಿ

ಮೈಸೂರು -ಮೈಸೂರು ನಗರದ ರೋಟರಿ ಐವರಿ ಸಿಟಿ ಅಫ್ ಮೈಸೂರು ವತಿಯಿಂದ ಜಯಲಕ್ಷ್ಮಿ ಪುರಂನ ಸತ್ಯ ಸಾಯಿಬಾಬಾ ಶಿಕ್ಷಣ ಸಂಸ್ಥೆಯ ಗೌರವ ಅಧ್ಯಕ್ಷರಾದ ಪ್ರೊಫೆಸರ್ ಕೆ.ಬಿ.ಪ್ರಭು...
- Advertisement -

More Articles Like This

- Advertisement -
close
error: Content is protected !!
Join WhatsApp Group