ಸಿಂದಗಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ರಾಜ್ಯ ನಾಯಕ ಪರಶುರಾಮ ನೀಲನಾಯಕ ಅವರ ಆದೇಶದ ಮೇರೆಗೆ ಜಿಲ್ಲಾಧ್ಯಕ್ಷ ಗೋಪಿ ಛಲವಾದಿ ಅವರು ದಲಿತ ಸಂಘರ್ಷ ಸಮಿತಿ ( ಭೀಮವಾದ ) ಜಿಲ್ಲಾ ಸಮಿತಿಯ ನಾಯಕರ ಚರ್ಚೆಯೊಂದಿಗೆ ಗೋಪಾಲ ಮಲ್ಲಪ್ಪ ಜವಳಗಿ ಅವರನ್ನು ಜಿಲ್ಲಾ ಸಂಘಟನಾ ಸಂಚಾಲಕರು ಹಾಗೂ ಸಿಂದಗಿಯ ಉಸ್ತುವಾರಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
Latest News
ವಿದ್ಯಾರ್ಥಿಗಳು ಮೌಲ್ಯಯುತ ಬದುಕಿಗೆ ಆದ್ಯತೆ ನೀಡಬೇಕು – ಸಂತೋಷ ಬಂಡೆ
ಸಿಂದಗಿ: ಇಂದಿನ ಯುವ ವಿದ್ಯಾರ್ಥಿಗಳು ಪರಿಶ್ರಮ, ಶಿಸ್ತು, ಸಮಯ ಪಾಲನೆ ಹಾಗೂ ನಿರಂತರ ಜ್ಞಾನರ್ಜನೆಯೊಂದಿಗೆ ಮೌಲ್ಯಯುತ ಬದುಕಿಗೆ ಮೊದಲ ಆದ್ಯತೆ ನೀಡಿ ಸದೃಢ ಸಮಾಜ ನಿರ್ಮಾಣ...

