ಡಾ.ಅಜಯ್ ಅಬ್ಬಾರಗೆ ಗುರುರಕ್ಷೆ

Must Read

ಮುನವಳ್ಳಿಃ ಪಟ್ಟಣದ ಶ್ರೀ ಮುರುಘರಾಜೇಂದ್ರ ಯೋಗ ವಿದ್ಯಾ ಕೇಂದ್ರ ಸಂಚಾಲಿತ ಶ್ರೀ ಚನ್ನಬಸವ ಮಹಶಾಸ್ವಾಮೀಜಿ ಪದವಿ ಮಹಾವಿದ್ಯಾಲಯದ ಹಿಂದಿನ ಪ್ರಾಚಾರ್ಯರಾದ ಡಾ.ಅಜೇಯ ಅಬ್ಬಾರ ಅವರಿಗೆ ರಾಷ್ಟ್ರೀಯ ಪ್ರೇರಣಾ ಪ್ರಶಸ್ತಿಗೆ ಭಾಜನರಾದ ಪ್ರಯುಕ್ತ ಸೋಮಶೇಖರ ಮಠದಲ್ಲಿ ಪೂಜ್ಯರಾದ ಶ್ರೀ ಮುರುಘೇಂದ್ರ ಮಹಾಸ್ವಾಮಿಗಳು ಸನ್ಮಾನಿಸಿ ಗುರುರಕ್ಷೆ ನೀಡಿದರು.

ಈ ಸಂದರ್ಭದಲ್ಲಿ ಪ್ರಾಚಾರ್ಯರಾದ ಕೆ.ಬಿ.ನಲವಡೆ, ಎಂ.ಎಚ್.ಪಾಟೀಲ, ಶ್ರೀಶೈಲ ಗೋಪಶೆಟ್ಟಿ, ಶಂಕರ ಅಪ್ಪೋಜಿ, ಶೇಖರ ಮುಪ್ಪೈನವರಮಠ ಮೊದಲಾದವರು ಉಪಸ್ಥಿತರಿದ್ದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group