spot_img
spot_img

ಕನಕರಾಜ್ ಗೊರೂರು ಇವರಿಗೆ ಒಲಿದ ಗುಬ್ಬಿ ವೀರಣ್ಣ ರಾಜ್ಯ ಪ್ರಶಸ್ತಿ

Must Read

spot_img
- Advertisement -

ಹಾಸನ ತಾ. ಗೊರೂರು ಕನಕರಾಜ್ ಇವರು ಹುಟ್ಟು ರಂಗಭೂಮಿ ಕಲಾವಿದರಾಗಿದ್ದು ಚಿಕ್ಕಂದಿನಿಂದಲೂ ಪೌರಾಣಿಕ ನಾಟಕ, ಸಾಮಾಜಿಕ ನಾಟಕಗಳಲ್ಲಿ ಅಭಿನಯಿಸಿ ಸೈ ಎನಿಸಿಕೊಂಡವರು. ಮಹಾಭಾರತ ನಾಟಕಗಳಲ್ಲಿ ಶಕುನಿಯ ಪಾತ್ರಕ್ಕೆ ಜನಮನಸೊರೆಗೊಳ್ಳುವಂತೆ ಜೀವ ತುಂಬಿದವರು ಸಮಾಜ ಸೇವೆಗಳಲ್ಲಿ ತೊಡಗಿಸಿಕೊಂಡಿದ್ದು ಪ್ರಾಥಮಿಕ ಶಾಲೆ ಮತ್ತು ಪ್ರೌಢಶಾಲಾ ಶಿಕ್ಷಣ ಹಾಗೂ ಪದವಿ ಪೂರ್ವ ಕಾಲೇಜು ಗೊರೂರುನಲ್ಲಿ ಮುಗಿಸಿ ಸ್ವಂತ ವ್ಯವಹಾರ ಪ್ರಾರಂಭಿಸಿ ಹಲವಾರು ಸಂಘಟನೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ನಡೆಸಿಕೊಂಡು ಬರುತ್ತಿದ್ದಾರೆ .

ಇವರ ಕಲಾಸೇವೆ ಯನ್ನು ಗುರುತಿಸಿ ಇವರಿಗೆ ಗುಬ್ಬಿ ವೀರಣ್ಣ ರಾಜ್ಯ ಪ್ರಶಸ್ತಿಯನ್ನು ಚುಟುಕು ಸಾಹಿತ್ಯ ಪರಿಷತ್ತು ಹಾಸನ ವತಿಯಿಂದ ನೀಡುತ್ತಿದ್ದೇವೆ ಎಂದು ಸುಂದರೇಶ್ ಡಿ ಉಡುವೇರೆ ಸಾಹಿತಿಗಳು ಹಾಗೂ ಅಧ್ಯಕ್ಷರು ಚುಟುಕು ಸಾಹಿತ್ಯ ಪರಿಷತ್ತು ಅರಕಲಗೂಡು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

- Advertisement -
- Advertisement -

Latest News

10 ನೆಯ ತರಗತಿ ವಿದ್ಯಾರ್ಥಿಗಳ ಮನೆಗೆ ಭೇಟಿ ನೀಡಿ ಧೈರ್ಯ ನೀಡಿದ ತಾಲೂಕಾಧಿಕಾರಿಗಳು

ಮೂಡಲಗಿ:- ಮಾರ್ಚ್ ನಲ್ಲಿ ನಡೆಯುವ 10 ನೆಯ ತರಗತಿ ವಿದ್ಯಾರ್ಥಿಗಳ ಪರೀಕ್ಷೆ, ಅದರ ಪೂರ್ವ ತಯಾರಿ ನಡೆಸುತ್ತಿರುವ ತಾಲೂಕಾ ಅಧಿಕಾರಿಗಳು ಪೂರ್ವಭಾವಿಯಾಗಿ ವಿದ್ಯಾರ್ಥಿಗಳ ಮನೆಗೆ ಭೇಟಿ...
- Advertisement -

More Articles Like This

- Advertisement -
close
error: Content is protected !!
Join WhatsApp Group