ಹನುಮಾನ್ ಜಯಂತಿ ಆಚರಣೆ

Must Read

ಮುನವಳ್ಳಿ: ಪಟ್ಟಣದ ಪಂಚಮುಖಿ ಆಂಜನೇಯ ದೇವಸ್ಥಾನ ಸೇವಾ ಸಮಿತಿ ಮುನವಳ್ಳಿ ಯಲ್ಲಿ ಹನುಮಾನ್ ಜಯಂತಿ ಆಚರಣೆ ಪ್ರತಿ ವರ್ಷದಂತೆ ವಿಜೃಂಭಣೆಯಿಂದ ನಡೆಯಲಿದೆ.

ಶನಿವಾರ ದಿನಾಂಕ 16/04/2022ರಂದು ಬೆಳಿಗ್ಗೆ ರುದ್ರಾಭಿಷೇಕ ಅಲಂಕಾರ ಪೂಜೆ, ಸಾಯಂಕಾಲ 6-30ಕ್ಕೆ ಗಂಟೆಗೆ ಭಜನೆ, ತೊಟ್ಟಿಲು ಕಾರ್ಯಕ್ರಮ, ಹನುಮಾನ್ ಚಾಲೀಸಾ ಪಠಣ. ಮಹಾಮಂಗಳಾರತಿ, ಮಹಾಪ್ರಸಾದ ಸಮರ್ಪಣೆ ಯೊಂದಿಗೆ ಕಾರ್ಯಕ್ರಮ ಮುಕ್ತಾಯಗೊಳ್ಳುವುದು. ಸಕಲ ಸದ್ಭಕ್ತರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು ಎಂದು ರಾಜು ಹಟ್ಟಿ ಪ್ರಕಟಣೆಯಲ್ಲಿ ತಿಳಿಸಿರುವರು.

Latest News

ಕವನ : ಅನುಬಂಧ

ಅನುಬಂಧಕಾಣದ ದಾರಿಯಲ್ಲಿ ಬೆಸೆದ ನಂಟು, ಹೆಸರಿಲ್ಲದಿದ್ದರೂ ಹೃದಯಕ್ಕೆ ಪರಿಚಿತವಾದ ಬಂಧ… ಕಾಲದ ಹೊಳೆ ಹರಿದರೂ ಕಳೆಯದ ಗುರುತು, ಗಂಟು ಅದು ಅನುಬಂಧ. ಮೌನದಲ್ಲೂ ಮಾತಾಡುವ ಸಂಬಂಧ, ಬಂಧ.. ಕಣ್ಣಂಚಿನ ನೀರನ್ನೂ ಓದುತ್ತದೆ ಒರೆಸುತ್ತದೆ. ಹೃದಯ ಮುರಿದು ನೊಂದ ಕ್ಷಣದಲ್ಲಿ ಅದೃಶ್ಯವಾಗಿ ಕೈ ಹಿಡಿದುಕೊಳ್ಳುತ್ತದೆ. ಮಣ್ಣಿನ ವಾಸನೆಯಂತೆ ಸಹಜ, ಬೆಳಗಿನ ಬೆಳಕಿನಂತೆ ಮೃದುವು. ನಗುವಿನಲ್ಲೂ,...

More Articles Like This

error: Content is protected !!
Join WhatsApp Group