ಲಯನ್ಸ್ ಕ್ಲಬ್‌ದಿಂದ ಕಾಳಜಿ ಕೇಂದ್ರದಲ್ಲಿ ಆರೋಗ್ಯ ತಪಾಸಣೆ ಶಿಬಿರ

Must Read

ಮೂಡಲಗಿ: ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದಿಂದ ಪಟಗುಂದಿಯಲ್ಲಿರುವ ಪ್ರವಾಹ ಸಂತ್ರಸ್ತರ ಕಾಳಜಿ ಕೇಂದ್ರಗಳಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಏರ್ಪಡಿಸಿದ್ದರು.

೧೫೦ಕ್ಕೂ ಅಧಿಕ ಸಂಖ್ಯೆಯ ಸಂತ್ರಸ್ತರ ಆರೋಗ್ಯ ತಪಾಸಣೆಯನ್ನು ಮಾಡಿ ಅವರಿಗೆ ಉಚಿತ ಮಾತ್ರೆ, ಔಷಧಿಗಳನ್ನು ಮತ್ತು ಬಿಸ್ಕಟ್ ವಿತರಿಸಲಾಯಿತು.

ವೈದ್ಯರಾದ ಡಾ. ರಾಜೇಂದ್ರ ಗಿರಡ್ಡಿ, ಡಾ. ಎಸ್.ಎಸ್. ಪಾಟೀಲ, ಡಾ. ಮಹೇಶ ಮುಳವಾಡ, ಡಾ. ವಿಶಾಲ ಬಿ. ಪಾಟೀಲ, ಡಾ. ಮಲ್ಲಿಕಾರ್ಜುನ ಹಿರೇಮಠ, ಡಾ. ರವಿಚಂದ್ರನ ಕಂಕಣವಾಡಿ ಇವರು ಸಂತ್ರಸ್ತರ ಆರೋಗ್ಯ ತಪಾಸಣೆ ಮಾಡಿದರು.

ಲಯನ್ಸ್ ಕ್ಲಬ್ ಪರಿವಾರದ ಅಧ್ಯಕ್ಷ ಸಂಜಯ ಮೋಕಾಶಿ, ಖಜಾಂಚಿ ಕೃಷ್ಣಾ ಕೆಂಪಸತ್ತಿ, ಬಾಲಶೇಖರ ಬಂದಿ, ಶ್ರೀಶೈಲ,  ಲೋಕನ್ನವರ,  ಸುರೇಶ ನಾಯಿಕ, ಈರಣ್ಣ ಕೊಣ್ಣೂರ, ಗಿರೀಶ ಆಸಂಗಿ ಇದ್ದರು.

Latest News

ಕವನ : ಸಾವಿರದ ವಿಶ್ವಮಾನ್ಯಳು

ಸಾವಿರದ ವಿಶ್ವಮಾನ್ಯಳು.ಹಸಿರನು ಉಸಿರಾಗಿಸಿಕೊಂಡವಳು ಬಿಸಿಲಿನ ಬೇಗೆ-ಧಗೆ ನಿವಾರಕಳು ಪರಿಸರಪ್ರೇಮಿ ಪ್ರಿಯರ ಪ್ರೇರಕಳು ಕೋಟಿ ಮರನೆಟ್ಟ ಕೋಟ್ಯಧೀಶಳು./1/ಸಕಲ ಜೀವರಾಶಿಯ ಮಾತೆಯಿವಳು ಮಕ್ಕಳಂತೆ ಮರಗಳ ಪೋಷಿಸಿಹಳು ಪಯಣಿಗರ ದಣಿವು ಪರಿಹರಿಸಿದವಳು ನಾಡಿನ ಜೀವಜಾಲಕೆ ತಂಪನೆರೆದಿಹಳು/2/ಮರಗಳು ಮರುಗುತ ರೋಧಿಸುತಲಿಹವು ವ್ರೃಕ್ಷಮಾತೆಯ...

More Articles Like This

error: Content is protected !!
Join WhatsApp Group