ಅಭಿವೃದ್ಧಿ ಹರಿಕಾರ, ಬಡವರ ಬಂಧು ಆರ್. ಬಿ. ತಿಮ್ಮಾಪುರ- ನಿಂಗನಗೌಡ ಮಂಟೂರ[ಗೌಡ್ರು]

Must Read

ಮುಧೋಳ – ಬಡವರ, ದೀನದಲಿತರ ನಾಡಿಮಿಡಿತ ಅರಿತು ಕಾರ್ಯನಿರ್ವಹಿಸುವ ನಾಡು ಕಂಡ ಅಪರೂಪದ ರಾಜಕಾರಣಿ ಸಮಾಜವಾದಿ ಚಿಂತಕರಲ್ಲಿ ಬಾಗಲಕೋಟೆಯ ಜಿಲ್ಲಾ ಉಸ್ತುವಾರಿ ಸಚಿವ ಆರ್ ಬಿ ತಿಮ್ಮಾಪುರ್ ಒಬ್ಬರು ಎಂದು ಶಫರ್ಡ್ ಇಂಟರ್ನ್ಯಾಷನಲ್ ಘಟಕದ ತಾಲೂಕ ಅಧ್ಯಕ್ಷ ಕಾಂಗ್ರೆಸ್ ಯುವ ಮುಖಂಡ ನಿಂಗನಗೌಡ ಮಂಟೂರ ಗೌಡ್ರು ಬಣ್ಣಿಸಿದರು.

ಅವರು ಸೋಮವಾರ ಮುಧೋಳದ ದಾನಮ್ಮ ದೇವಿ ದೇವಸ್ಥಾನದ ಆವರಣದಲ್ಲಿ ಜರುಗಿದ ಸಚಿವ ಆರ್.ಬಿ. ತಿಮ್ಮಪೂರ ಅವರ 64 ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಪಾಲ್ಗೊಂಡು ಅಬಕಾರಿ ಸಚಿವ ತಿಮ್ಮಾಪೂರ ಅವರನ್ನು ಗೌರವಿಸಿ ಮಾತನಾಡಿ ರಾಜಕೀಯದಲ್ಲಿ ಏಳು ಬೀಳುಗಳನ್ನು ಕಂಡರೂ ಧೃತಿಗೆಡದೆ ಜನಮದ್ಯದಲ್ಲಿದ್ದು ಜನಸೇವೆ ಮಾಡಿದ ಜನನಾಯಕ ಆರ್ ಬಿ ತಿಮ್ಮಾಪುರ ಎಂದು ಹೇಳಿದರು.

ಈ ಸಂದರ್ಭದಲ್ಲಿ ಶೆಫರ್ಡ್ ಇಂಟರ್ನ್ಯಾಷನಲ್ ಘಟಕದ ಸದಸ್ಯರು ಇದ್ದರು

Latest News

ಗುಣಾತ್ಮಕ ಶಿಕ್ಷಣದ ಮೌಲ್ಯವನ್ನು ಪ್ರತಿಬಿಂಬಿಸಿದ ಜ್ಞಾನ ಗಂಗೋತ್ರಿಯ ವಾರ್ಷಿಕ ಸ್ನೇಹ ಸಮ್ಮೇಳನ

ಸಂಸ್ಕಾರ ಮತ್ತು ಸಾಧನೆಯ ಅನನ್ಯ ಸಂಗಮವಾಗಿ ಮೂಡಿಬಂದ ‘ಸ್ಪಂದನ’ ಕಾರ್ಯಕ್ರಮಮೂಡಲಗಿ: ಕಳೆದ ಹಲವು ವರ್ಷಗಳಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇಕಡಾ ೧೦೦ರಷ್ಟು ಫಲಿತಾಂಶ ದಾಖಲಿಸುತ್ತಾ ಬಂದಿರುವ ರಾಜಾಪೂರ...

More Articles Like This

error: Content is protected !!
Join WhatsApp Group