ಹಿಜಾಬ್: ಬಸವಕಲ್ಯಾಣದಲ್ಲಿ ಮಧ್ಯಾಹ್ನದಿಂದ ಸ್ವಯಂ ಪೇರಿತ ಬಂದ್

Must Read

ಬೀದರ – ಹಿಜಾಬ್ ತೀರ್ಪು ಖಂಡಿಸಿ ಸ್ವಯಂ ಬೀದರ ಜಿಲ್ಲೆಯ ಬಸವಕಲ್ಯಾಣದಲ್ಲಿ ಮಧ್ಯಾಹ್ನದ ನಂತರ ಸ್ವತಂ ಪ್ರೇರಿತವಾಗಿ ಬಂದ್ ಆಚರಿಸಲಾಯಿತು.

ಮೆಡಿಕಲ್ ಸ್ಟೋರ್, ಬಟ್ಟೆ ಅಂಗಡಿ, ತರಕಾರಿ, ಹಣ್ಣು, ಗ್ಯಾರೇಜ್,ಬೇಕರಿ ಸೇರಿದಂತೆ ಮುಸ್ಲಿಂ ಸಮುದಾಯದ ಎಲ್ಲ ಅಂಗಡಿಗಳು ಬಂದ್ ಆಗಿದ್ದವು.

ಬಸವಕಲ್ಯಾಣ ನಗರದ ಬಸವೇಶ್ವರ ವೃತ್ತ.ಮತ್ತು ಗಾಂಧಿ ವೃತ್ತದಲ್ಲಿ ಬರುವ ಮುಸ್ಲಿಂ ಸಮುದಾಯದ ಅಂಗಡಿಗಳನ್ನು ಬಂದ್ ಮಾಡಿ ಪ್ರತಿಭಟನೆ ವ್ಯಕ್ತಪಡಿಸಲಾಯಿತು.


ವರದಿ: ನಂದಕುಮಾರ ಕರಂಜೆ, ಬೀದರ

Latest News

ಕವನ : ಅನುಬಂಧ

ಅನುಬಂಧಕಾಣದ ದಾರಿಯಲ್ಲಿ ಬೆಸೆದ ನಂಟು, ಹೆಸರಿಲ್ಲದಿದ್ದರೂ ಹೃದಯಕ್ಕೆ ಪರಿಚಿತವಾದ ಬಂಧ… ಕಾಲದ ಹೊಳೆ ಹರಿದರೂ ಕಳೆಯದ ಗುರುತು, ಗಂಟು ಅದು ಅನುಬಂಧ. ಮೌನದಲ್ಲೂ ಮಾತಾಡುವ ಸಂಬಂಧ, ಬಂಧ.. ಕಣ್ಣಂಚಿನ ನೀರನ್ನೂ ಓದುತ್ತದೆ ಒರೆಸುತ್ತದೆ. ಹೃದಯ ಮುರಿದು ನೊಂದ ಕ್ಷಣದಲ್ಲಿ ಅದೃಶ್ಯವಾಗಿ ಕೈ ಹಿಡಿದುಕೊಳ್ಳುತ್ತದೆ. ಮಣ್ಣಿನ ವಾಸನೆಯಂತೆ ಸಹಜ, ಬೆಳಗಿನ ಬೆಳಕಿನಂತೆ ಮೃದುವು. ನಗುವಿನಲ್ಲೂ,...

More Articles Like This

error: Content is protected !!
Join WhatsApp Group