ಹಿಂದೂಗಳು ಒಗ್ಗಟ್ಟಾಗಬೇಕು

Must Read

ಸಿಂದಗಿ: ಲವ್ ಜಿಹಾದ್, ಮತಾಂತರ ಹಾಗೂ ಗೋಹತ್ಯಾ ನಿಷೇಧ ತಡೆಯಲು ನಮ್ಮ ಹಿಂದೂ ಕಾರ್ಯಕರ್ತರು ಒಗ್ಗಟ್ಟಾಗಿ ನಿಲ್ಲಬೇಕು ಹಾಗೂ ಹಿಂದುತ್ವ ಬೆಳೆಸಬೇಕು ಎಂದು ವಿಶ್ವ ಹಿಂದೂ ಪರಿಷತ್ ತಾಲೂಕಾ ಪ್ರಧಾನ ಕಾರ್ಯದರ್ಶಿ ಶೇಖರಗೌಡ ಹರನಾಳ ಹೇಳಿದರು.

ತಾಲೂಕಿನ ಚಾಂದಕವಠೆ ಗ್ರಾಮದ ಶ್ರೀ ಪರಮಾನಂದ ದೇವಸ್ಥಾನದಲ್ಲಿ ವಿಶ್ವ ಹಿಂದೂ ಪರಿಷತ್, ಬಜರಂಗದಳ ವತಿಯಿಂದ ಹನುಮ ಮಾಲಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಈ ಸಂದರ್ಭದಲ್ಲಿ ಬಜರಂಗದಳ ತಾಲೂಕಾ ಸಂಯೋಜಕ ಯಮನಪ್ಪ ಚೌಧರಿ ಅವರು ಸುಮಾರು 20ಕ್ಕೂ ಹೆಚ್ಚು ಕಾರ್ಯಕರ್ತರಿಗೆ ಹನುಮ ಮಾಲಾ ಧಾರಣೆ ಮಾಡಿಸಿದರು.

Latest News

ಗುಣಾತ್ಮಕ ಶಿಕ್ಷಣದ ಮೌಲ್ಯವನ್ನು ಪ್ರತಿಬಿಂಬಿಸಿದ ಜ್ಞಾನ ಗಂಗೋತ್ರಿಯ ವಾರ್ಷಿಕ ಸ್ನೇಹ ಸಮ್ಮೇಳನ

ಸಂಸ್ಕಾರ ಮತ್ತು ಸಾಧನೆಯ ಅನನ್ಯ ಸಂಗಮವಾಗಿ ಮೂಡಿಬಂದ ‘ಸ್ಪಂದನ’ ಕಾರ್ಯಕ್ರಮಮೂಡಲಗಿ: ಕಳೆದ ಹಲವು ವರ್ಷಗಳಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇಕಡಾ ೧೦೦ರಷ್ಟು ಫಲಿತಾಂಶ ದಾಖಲಿಸುತ್ತಾ ಬಂದಿರುವ ರಾಜಾಪೂರ...

More Articles Like This

error: Content is protected !!
Join WhatsApp Group