ಪ್ರಕಾಶ ಹೊಸಮನಿ ನೇಮಕ

Must Read

ಸಿಂದಗಿ: ವಿಜಯಪುರ ಜಿಲ್ಲಾ ಕಾಂಗ್ರೆಸ್ ಸಮಿತಿ ಒಪ್ಪಿಗೆಯಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಎಸ್.ಸಿ. ಸಮಿತಿಯ ಅಧ್ಯಕ್ಷರ ಅನುಮೋದನೆ ಅನ್ವಯ ಪ್ರಕಾಶ ಹೊಸಮನಿ ಇವರನ್ನು ಸಿಂದಗಿ ಕಾಂಗ್ರೆಸ್ ಪರಿಶಿಷ್ಟ ಜಾತಿ ವಕ್ತಾರರನ್ನಾಗಿ ನೇಮಕ ಮಾಡಲಾಗಿದೆ ಎಂದು ಸಮಿತಿಯ ಬ್ಲಾಕ್ ಅಧ್ಯಕ್ಷ ಪರಶುರಾಮ ಕಾಂಬಳೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಮೇಶ ನಡುವಿನಕೇರಿ ನೇಮಕ

ಸಿಂದಗಿ: ವಿಜಯಪುರ ಜಿಲ್ಲಾ ಕಾಂಗ್ರೆಸ್ ಸಮಿತಿ ಒಪ್ಪಿಗೆಯಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಎಸ್.ಸಿ. ಸಮಿತಿಯ ಅಧ್ಯಕ್ಷರ ಅನುಮೋದನೆ ಅನ್ವಯ ರಮೇಶ ನಡುವಿನಕೇರಿ ಇವರನ್ನು ಸಿಂದಗಿ ಕಾಂಗ್ರೆಸ್ ಪರಿಶಿಷ್ಟ ಜಾತಿ ವಕ್ತಾರರನ್ನಾಗಿ ನೇಮಕ ಮಾಡಲಾಗಿದೆ ಎಂದು ಸಮಿತಿಯ ಬ್ಲಾಕ್ ಅಧ್ಯಕ್ಷ ಪರಶುರಾಮ ಕಾಂಬಳೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest News

ಕವನ : ಅನುಬಂಧ

ಅನುಬಂಧಕಾಣದ ದಾರಿಯಲ್ಲಿ ಬೆಸೆದ ನಂಟು, ಹೆಸರಿಲ್ಲದಿದ್ದರೂ ಹೃದಯಕ್ಕೆ ಪರಿಚಿತವಾದ ಬಂಧ… ಕಾಲದ ಹೊಳೆ ಹರಿದರೂ ಕಳೆಯದ ಗುರುತು, ಗಂಟು ಅದು ಅನುಬಂಧ. ಮೌನದಲ್ಲೂ ಮಾತಾಡುವ ಸಂಬಂಧ, ಬಂಧ.. ಕಣ್ಣಂಚಿನ ನೀರನ್ನೂ ಓದುತ್ತದೆ ಒರೆಸುತ್ತದೆ. ಹೃದಯ ಮುರಿದು ನೊಂದ ಕ್ಷಣದಲ್ಲಿ ಅದೃಶ್ಯವಾಗಿ ಕೈ ಹಿಡಿದುಕೊಳ್ಳುತ್ತದೆ. ಮಣ್ಣಿನ ವಾಸನೆಯಂತೆ ಸಹಜ, ಬೆಳಗಿನ ಬೆಳಕಿನಂತೆ ಮೃದುವು. ನಗುವಿನಲ್ಲೂ,...

More Articles Like This

error: Content is protected !!
Join WhatsApp Group