Homeಸುದ್ದಿಗಳುಲೋಕ ಕಲ್ಯಾಣಕ್ಕಾಗಿ ಹೋಮ ಹವನ

ಲೋಕ ಕಲ್ಯಾಣಕ್ಕಾಗಿ ಹೋಮ ಹವನ

ಬೀದರ್ ಜಿಲ್ಲೆಯ ಚಿಟಗುಪ್ಪ ಪಟ್ಟಣದ ಸಾಯಿಬಾಬಾ ಮಂದಿರದಲ್ಲಿ ಲೋಕಕಲ್ಯಾಣಾರ್ಥ ಹಾಗೂ ಗುರು ಪೂರ್ಣಿಮಾ ನಿಮಿತ್ತ 81 ಜೋಡಿಗಳಿಂದ ಹೋಮ ಹವನ ನೆರವೇರಿಸಲಾಯಿತು ಈ ಸಂದರ್ಭದಲ್ಲಿ ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಂಡು ಹೋಮ ಹವನ ನೆರವೇರಿಸಿದರು.

ಈ ಕಾರ್ಯಕ್ರಮದ ನೇತೃತ್ವವನ್ನು ಸಾಯಿಬಾಬಾ ಮಂದಿರದ ಅಧ್ಯಕ್ಷರಾದ ಮಧುಕರ್ ನಾಯಕ್ ವಹಿಸಿದ್ದರು ಕಾರ್ಯಕ್ರಮವು ಬೆಳಗ್ಗೆ 8 ಗಂಟೆಯಿಂದ 11 ಗಂಟೆ ತನಕ ನಡೆಯಿತು.

ಕಾರ್ಯಕ್ರಮದಲ್ಲಿ ಅನೇಕ ಸಾಯಿಬಾಬಾ ಭಕ್ತಾದಿಗಳು ಪಾಲ್ಗೊಂಡು ಗುರು ಪೂರ್ಣಿಮಾಗೆ ಹೆಚ್ಚಿನ ಶೋಭೆಯನ್ನು ತಂದುಕೊಟ್ಟರು.

RELATED ARTICLES

Most Popular

error: Content is protected !!
Join WhatsApp Group