ಲೋಕ ಕಲ್ಯಾಣಕ್ಕಾಗಿ ಹೋಮ ಹವನ

Must Read

ಬೀದರ್ ಜಿಲ್ಲೆಯ ಚಿಟಗುಪ್ಪ ಪಟ್ಟಣದ ಸಾಯಿಬಾಬಾ ಮಂದಿರದಲ್ಲಿ ಲೋಕಕಲ್ಯಾಣಾರ್ಥ ಹಾಗೂ ಗುರು ಪೂರ್ಣಿಮಾ ನಿಮಿತ್ತ 81 ಜೋಡಿಗಳಿಂದ ಹೋಮ ಹವನ ನೆರವೇರಿಸಲಾಯಿತು ಈ ಸಂದರ್ಭದಲ್ಲಿ ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಂಡು ಹೋಮ ಹವನ ನೆರವೇರಿಸಿದರು.

ಈ ಕಾರ್ಯಕ್ರಮದ ನೇತೃತ್ವವನ್ನು ಸಾಯಿಬಾಬಾ ಮಂದಿರದ ಅಧ್ಯಕ್ಷರಾದ ಮಧುಕರ್ ನಾಯಕ್ ವಹಿಸಿದ್ದರು ಕಾರ್ಯಕ್ರಮವು ಬೆಳಗ್ಗೆ 8 ಗಂಟೆಯಿಂದ 11 ಗಂಟೆ ತನಕ ನಡೆಯಿತು.

ಕಾರ್ಯಕ್ರಮದಲ್ಲಿ ಅನೇಕ ಸಾಯಿಬಾಬಾ ಭಕ್ತಾದಿಗಳು ಪಾಲ್ಗೊಂಡು ಗುರು ಪೂರ್ಣಿಮಾಗೆ ಹೆಚ್ಚಿನ ಶೋಭೆಯನ್ನು ತಂದುಕೊಟ್ಟರು.

Latest News

ಕವನ : ಅನುಬಂಧ

ಅನುಬಂಧಕಾಣದ ದಾರಿಯಲ್ಲಿ ಬೆಸೆದ ನಂಟು, ಹೆಸರಿಲ್ಲದಿದ್ದರೂ ಹೃದಯಕ್ಕೆ ಪರಿಚಿತವಾದ ಬಂಧ… ಕಾಲದ ಹೊಳೆ ಹರಿದರೂ ಕಳೆಯದ ಗುರುತು, ಗಂಟು ಅದು ಅನುಬಂಧ. ಮೌನದಲ್ಲೂ ಮಾತಾಡುವ ಸಂಬಂಧ, ಬಂಧ.. ಕಣ್ಣಂಚಿನ ನೀರನ್ನೂ ಓದುತ್ತದೆ ಒರೆಸುತ್ತದೆ. ಹೃದಯ ಮುರಿದು ನೊಂದ ಕ್ಷಣದಲ್ಲಿ ಅದೃಶ್ಯವಾಗಿ ಕೈ ಹಿಡಿದುಕೊಳ್ಳುತ್ತದೆ. ಮಣ್ಣಿನ ವಾಸನೆಯಂತೆ ಸಹಜ, ಬೆಳಗಿನ ಬೆಳಕಿನಂತೆ ಮೃದುವು. ನಗುವಿನಲ್ಲೂ,...

More Articles Like This

error: Content is protected !!
Join WhatsApp Group